Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ; ಆರೋಪಿಗಳು ಅರೆಸ್ಟ್

ಜಿಲ್ಲೆಯಲ್ಲಿ ಎಮ್ಇಎಸ್ ಪುಂಡರ ಅಟ್ಟಹಾಸಕ್ಕೆ ಇಡೀ ಕರ್ನಾಟಕ ಜನತೆ ಕೆಂಡಾಮಂಡಲವಾಗಿದೆ. ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ವಿರೋಧಿಸಿ ನಿನ್ನೆ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ; ಆರೋಪಿಗಳು ಅರೆಸ್ಟ್
ಬಂಧಿತ ಆರೋಪಿಗಳು
Follow us
TV9 Web
| Updated By: sandhya thejappa

Updated on:Dec 21, 2021 | 9:37 AM

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣಕಕ್ಕೆ ಸಂಬಂಧಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಸಂಜು ಗುರವ್, ಸಚಿನ್ ಗುರವ್, ಗಣೇಶ ಪೆಡ್ನೇಕರ್ ಎಂಬುವವರು ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳು ಮೊನ್ನೆ ರಾತ್ರಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ, ನಂತರ ಧ್ವಜ ಕಟ್ಟೆಗೆ ಮಸಿ ಬಳಿದು ವಿಕೃತಿ ಮೆರೆದಿದ್ದರು. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರಡಿ ಕೇಸ್ ದಾಖಲಾಗಿದೆ.

ಜಿಲ್ಲೆಯಲ್ಲಿ ಎಮ್ಇಎಸ್ ಪುಂಡರ ಅಟ್ಟಹಾಸಕ್ಕೆ ಇಡೀ ಕರ್ನಾಟಕ ಜನತೆ ಕೆಂಡಾಮಂಡಲವಾಗಿದೆ. ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ವಿರೋಧಿಸಿ ನಿನ್ನೆ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಎಮ್ಇಎಸ್ ಸಂಘಟನೆ ನಿಷೇಧಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಲಾಗುತ್ತದೆ ಅಂತ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಎಮ್ಇಎಸ್ ಮತ್ತು ಶಿವಸೇನೆ ಸಂಘಟನೆ ವಿರುದ್ಧ ಕನ್ನಡಿಗರ ಕೂಗು ಮುಗಿಲು ಮುಟ್ಟಿದೆ. ಈ ನಡುವೆ ಜಿಲ್ಲೆಯ ಖಾನಾಪುರ ತಾಲೂಕಿನ ಹಲಶಿ ಗ್ರಾಮದಲ್ಲಿ ಆರೋಪಿಗಳು ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದರು.

ಬೆಳಗಾವಿ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿದ್ದ ಕನ್ನಡ ಬಾವುಟಕ್ಕೆ ಆರೋಪಿಗಳು ಬೆಂಕಿ ಹಚ್ಚಿದ್ದರು. ರಾತ್ರಿ ಬೆಂಕಿ ಹಚ್ಚಿ, ಧ್ವಜಕಟ್ಟೆಯ ಮೇಲಿನ ಜಗಜ್ಯೋತಿ ಬಸವೇಶ್ವರ ಚಿತ್ರಕ್ಕೆ ಕಪ್ಪು ಮಸಿ ಬಳಿದು ಪುಂಡಾಟ ಮೆರೆದಿದ್ದರು. ನಿನ್ನೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆಗೆ ಕನ್ನಡಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೆ ರಾರಾಜಿಸುತ್ತಿದೆ ಕನ್ನಡದ ಬಾವುಟ ಕಿಡಿಗೇಡಿಗಳು ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದರು. ಆದರೆ ಗ್ರಾಮಸ್ಥರು, ಪೊಲೀಸರು ಹೊಸ ಬಾವುಟವನ್ನು ಹಾರಿಸಿದ್ದಾರೆ. ನಂದಗಡ ಪೊಲೀಸ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ.

ಇದನ್ನೂ ಓದಿ

ಅನಾರೋಗ್ಯದಿಂದ ಬಳಲುತ್ತಿರುವ ಹುಡುಗಿಗೆ ವಿಡಿಯೋ ಕಾಲ್ ಮೂಲಕ ಧೈರ್ಯ ತುಂಬಿದರು ಮೆಗಾಸ್ಟಾರ್ ರಜಿನೀಕಾಂತ್

ಎಲ್ಲೆಂದರಲ್ಲಿ ಕಸ ಹಾಕುವುದನ್ನು ತಡೆಯಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಹೊಸ ಅಭಿಯಾನ

Published On - 9:32 am, Tue, 21 December 21

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್