AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ 3574.76 ಕೋಟಿ ರೂ. ಗಾತ್ರದ ಪೂರಕ ಅಂದಾಜು ಮಂಡನೆ

ಆರೋಗ್ಯ ಕ್ಷೇತ್ರದಲ್ಲಿನ ಬಾಕಿ ವೇತನ, ಬಿಲ್​ಗೆ ಅನುದಾನ, ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್‌, 316 ಬೈಕ್‌ ಖರೀದಿಗಾಗಿ 2 ಕೋಟಿ 41 ಲಕ್ಷ ರೂಪಾಯಿ, ವಿಧಾನಪರಿಷತ್‌ ಚುನಾವಣೆಗಾಗಿ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ವಿಧಾನಸಭೆಯಲ್ಲಿ 3574.76 ಕೋಟಿ ರೂ. ಗಾತ್ರದ ಪೂರಕ ಅಂದಾಜು ಮಂಡನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2021 | 9:39 PM

Share

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಪೂರಕ ಅಂದಾಜು ಮಂಡನೆ ಮಾಡಲಾಗಿದೆ. 3574.76 ಕೋಟಿ ರೂಪಾಯಿ ಗಾತ್ರದ ಪೂರಕ ಅಂದಾಜು ಮಂಡಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿನ ಬಾಕಿ ವೇತನ, ಬಿಲ್​ಗೆ ಅನುದಾನ, ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್‌, 316 ಬೈಕ್‌ ಖರೀದಿಗಾಗಿ 2 ಕೋಟಿ 41 ಲಕ್ಷ ರೂಪಾಯಿ, ವಿಧಾನಪರಿಷತ್‌ ಚುನಾವಣೆಗಾಗಿ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ಮಹದಾಯಿ ಕ್ಲೇಮ್‌ ಕಮಿಷನ್‌ ಕಚೇರಿಗೆ 33 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಕ್ಲೇಮ್‌ ಕಮಿಷನ್‌ ಕಚೇರಿಗೆ 50 ಲಕ್ಷ ರೂಪಾಯಿ, ಕಾರಾಗೃಹಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 5.55 ಕೋಟಿ ರೂಪಾಯಿ, ವಕ್ಪ್‌ ಆಸ್ತಿಗಳ ವಿಶೇಷ ಸರ್ವೆ ಮಾಡಲು 50 ಲಕ್ಷ ರೂಪಾಯಿ, ಅಮೃತ ಯೋಜನೆಗಳಿಗೆ ಅನುದಾನ ನೀಡಲು 75 ಕೋಟಿ ರೂಪಾಯಿ, ವಿಜಯನಗರ ಜಿಲ್ಲೆಯ ಜಿಲ್ಲಾ ಕಚೇರಿಗಳಿಗೆ 3.73 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ನಿಯೋಗದ ಪ್ರವಾಸ, ದಾವೋಸ್‌ ಪ್ರವಾಸದ ವೆಚ್ಚದ ಮೊತ್ತ 4 ಕೋಟಿ ರೂಪಾಯಿ, ಆರೋಗ್ಯ ಇಲಾಖೆಯ ವಿವಿಧ ವೆಚ್ಚಗಳಿಗಾಗಿ 217 ಕೋಟಿ ರೂಪಾಯಿ, ಮಿನಿ ಒಲಿಂಪಿಕ್‌ ಕ್ರೀಡಾಕೂಟ ನಡೆಸಲು 2.5 ಕೋಟಿ ರೂಪಾಯಿ, ಜಲಸಂಪನ್ಮೂಲ ಇಲಾಖೆಯ ಪಶ್ಚಿಮ ವಾಹಿನಿ ಯೋಜನೆ ಬಿಲ್‌ ಪಾವತಿಗೆ 200 ಕೋಟಿ ರೂಪಾಯಿ, ಕೊವಿಡ್‌ ವೇಳೆ ವಿದ್ಯುತ್‌ ಬಿಲ್‌ ಮನ್ನಾ ಮಾಡಿದ್ದಕ್ಕೆ 68 ಕೋಟಿ ರೂಪಾಯಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 100 ಕೋಟಿ ರೂಪಾಯಿ, ಸಭಾಪತಿ ಹೊರಟ್ಟಿ ಪ್ರಯಾಣ ವೆಚ್ಚಕ್ಕೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ಬೆಳಗಾವಿ ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಧರಣಿ ನಿರತರು

ಇದನ್ನೂ ಓದಿ: ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಬಗ್ಗೆಯೂ ಚರ್ಚೆ? ಮತಾಂತರ ನಿಷೇಧ ವಿಧೇಯಕದಲ್ಲಿ ಪ್ರಸ್ತಾಪಿತ ಅಂಶಗಳು ಏನು?

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್