AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ 3574.76 ಕೋಟಿ ರೂ. ಗಾತ್ರದ ಪೂರಕ ಅಂದಾಜು ಮಂಡನೆ

ಆರೋಗ್ಯ ಕ್ಷೇತ್ರದಲ್ಲಿನ ಬಾಕಿ ವೇತನ, ಬಿಲ್​ಗೆ ಅನುದಾನ, ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್‌, 316 ಬೈಕ್‌ ಖರೀದಿಗಾಗಿ 2 ಕೋಟಿ 41 ಲಕ್ಷ ರೂಪಾಯಿ, ವಿಧಾನಪರಿಷತ್‌ ಚುನಾವಣೆಗಾಗಿ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ವಿಧಾನಸಭೆಯಲ್ಲಿ 3574.76 ಕೋಟಿ ರೂ. ಗಾತ್ರದ ಪೂರಕ ಅಂದಾಜು ಮಂಡನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Dec 17, 2021 | 9:39 PM

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಪೂರಕ ಅಂದಾಜು ಮಂಡನೆ ಮಾಡಲಾಗಿದೆ. 3574.76 ಕೋಟಿ ರೂಪಾಯಿ ಗಾತ್ರದ ಪೂರಕ ಅಂದಾಜು ಮಂಡಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿನ ಬಾಕಿ ವೇತನ, ಬಿಲ್​ಗೆ ಅನುದಾನ, ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್‌, 316 ಬೈಕ್‌ ಖರೀದಿಗಾಗಿ 2 ಕೋಟಿ 41 ಲಕ್ಷ ರೂಪಾಯಿ, ವಿಧಾನಪರಿಷತ್‌ ಚುನಾವಣೆಗಾಗಿ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ಮಹದಾಯಿ ಕ್ಲೇಮ್‌ ಕಮಿಷನ್‌ ಕಚೇರಿಗೆ 33 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಕ್ಲೇಮ್‌ ಕಮಿಷನ್‌ ಕಚೇರಿಗೆ 50 ಲಕ್ಷ ರೂಪಾಯಿ, ಕಾರಾಗೃಹಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 5.55 ಕೋಟಿ ರೂಪಾಯಿ, ವಕ್ಪ್‌ ಆಸ್ತಿಗಳ ವಿಶೇಷ ಸರ್ವೆ ಮಾಡಲು 50 ಲಕ್ಷ ರೂಪಾಯಿ, ಅಮೃತ ಯೋಜನೆಗಳಿಗೆ ಅನುದಾನ ನೀಡಲು 75 ಕೋಟಿ ರೂಪಾಯಿ, ವಿಜಯನಗರ ಜಿಲ್ಲೆಯ ಜಿಲ್ಲಾ ಕಚೇರಿಗಳಿಗೆ 3.73 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ನಿಯೋಗದ ಪ್ರವಾಸ, ದಾವೋಸ್‌ ಪ್ರವಾಸದ ವೆಚ್ಚದ ಮೊತ್ತ 4 ಕೋಟಿ ರೂಪಾಯಿ, ಆರೋಗ್ಯ ಇಲಾಖೆಯ ವಿವಿಧ ವೆಚ್ಚಗಳಿಗಾಗಿ 217 ಕೋಟಿ ರೂಪಾಯಿ, ಮಿನಿ ಒಲಿಂಪಿಕ್‌ ಕ್ರೀಡಾಕೂಟ ನಡೆಸಲು 2.5 ಕೋಟಿ ರೂಪಾಯಿ, ಜಲಸಂಪನ್ಮೂಲ ಇಲಾಖೆಯ ಪಶ್ಚಿಮ ವಾಹಿನಿ ಯೋಜನೆ ಬಿಲ್‌ ಪಾವತಿಗೆ 200 ಕೋಟಿ ರೂಪಾಯಿ, ಕೊವಿಡ್‌ ವೇಳೆ ವಿದ್ಯುತ್‌ ಬಿಲ್‌ ಮನ್ನಾ ಮಾಡಿದ್ದಕ್ಕೆ 68 ಕೋಟಿ ರೂಪಾಯಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 100 ಕೋಟಿ ರೂಪಾಯಿ, ಸಭಾಪತಿ ಹೊರಟ್ಟಿ ಪ್ರಯಾಣ ವೆಚ್ಚಕ್ಕೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ಬೆಳಗಾವಿ ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಧರಣಿ ನಿರತರು

ಇದನ್ನೂ ಓದಿ: ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಬಗ್ಗೆಯೂ ಚರ್ಚೆ? ಮತಾಂತರ ನಿಷೇಧ ವಿಧೇಯಕದಲ್ಲಿ ಪ್ರಸ್ತಾಪಿತ ಅಂಶಗಳು ಏನು?

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್