AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ 3574.76 ಕೋಟಿ ರೂ. ಗಾತ್ರದ ಪೂರಕ ಅಂದಾಜು ಮಂಡನೆ

ಆರೋಗ್ಯ ಕ್ಷೇತ್ರದಲ್ಲಿನ ಬಾಕಿ ವೇತನ, ಬಿಲ್​ಗೆ ಅನುದಾನ, ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್‌, 316 ಬೈಕ್‌ ಖರೀದಿಗಾಗಿ 2 ಕೋಟಿ 41 ಲಕ್ಷ ರೂಪಾಯಿ, ವಿಧಾನಪರಿಷತ್‌ ಚುನಾವಣೆಗಾಗಿ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ವಿಧಾನಸಭೆಯಲ್ಲಿ 3574.76 ಕೋಟಿ ರೂ. ಗಾತ್ರದ ಪೂರಕ ಅಂದಾಜು ಮಂಡನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2021 | 9:39 PM

Share

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಪೂರಕ ಅಂದಾಜು ಮಂಡನೆ ಮಾಡಲಾಗಿದೆ. 3574.76 ಕೋಟಿ ರೂಪಾಯಿ ಗಾತ್ರದ ಪೂರಕ ಅಂದಾಜು ಮಂಡಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿನ ಬಾಕಿ ವೇತನ, ಬಿಲ್​ಗೆ ಅನುದಾನ, ಅಬಕಾರಿ ಇಲಾಖೆಯ ಉಪ ನಿರೀಕ್ಷಕರಿಗೆ 316 ಬೈಕ್‌, 316 ಬೈಕ್‌ ಖರೀದಿಗಾಗಿ 2 ಕೋಟಿ 41 ಲಕ್ಷ ರೂಪಾಯಿ, ವಿಧಾನಪರಿಷತ್‌ ಚುನಾವಣೆಗಾಗಿ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ಮಹದಾಯಿ ಕ್ಲೇಮ್‌ ಕಮಿಷನ್‌ ಕಚೇರಿಗೆ 33 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಕ್ಲೇಮ್‌ ಕಮಿಷನ್‌ ಕಚೇರಿಗೆ 50 ಲಕ್ಷ ರೂಪಾಯಿ, ಕಾರಾಗೃಹಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 5.55 ಕೋಟಿ ರೂಪಾಯಿ, ವಕ್ಪ್‌ ಆಸ್ತಿಗಳ ವಿಶೇಷ ಸರ್ವೆ ಮಾಡಲು 50 ಲಕ್ಷ ರೂಪಾಯಿ, ಅಮೃತ ಯೋಜನೆಗಳಿಗೆ ಅನುದಾನ ನೀಡಲು 75 ಕೋಟಿ ರೂಪಾಯಿ, ವಿಜಯನಗರ ಜಿಲ್ಲೆಯ ಜಿಲ್ಲಾ ಕಚೇರಿಗಳಿಗೆ 3.73 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ನಿಯೋಗದ ಪ್ರವಾಸ, ದಾವೋಸ್‌ ಪ್ರವಾಸದ ವೆಚ್ಚದ ಮೊತ್ತ 4 ಕೋಟಿ ರೂಪಾಯಿ, ಆರೋಗ್ಯ ಇಲಾಖೆಯ ವಿವಿಧ ವೆಚ್ಚಗಳಿಗಾಗಿ 217 ಕೋಟಿ ರೂಪಾಯಿ, ಮಿನಿ ಒಲಿಂಪಿಕ್‌ ಕ್ರೀಡಾಕೂಟ ನಡೆಸಲು 2.5 ಕೋಟಿ ರೂಪಾಯಿ, ಜಲಸಂಪನ್ಮೂಲ ಇಲಾಖೆಯ ಪಶ್ಚಿಮ ವಾಹಿನಿ ಯೋಜನೆ ಬಿಲ್‌ ಪಾವತಿಗೆ 200 ಕೋಟಿ ರೂಪಾಯಿ, ಕೊವಿಡ್‌ ವೇಳೆ ವಿದ್ಯುತ್‌ ಬಿಲ್‌ ಮನ್ನಾ ಮಾಡಿದ್ದಕ್ಕೆ 68 ಕೋಟಿ ರೂಪಾಯಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 100 ಕೋಟಿ ರೂಪಾಯಿ, ಸಭಾಪತಿ ಹೊರಟ್ಟಿ ಪ್ರಯಾಣ ವೆಚ್ಚಕ್ಕೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ಬೆಳಗಾವಿ ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಧರಣಿ ನಿರತರು

ಇದನ್ನೂ ಓದಿ: ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಬಗ್ಗೆಯೂ ಚರ್ಚೆ? ಮತಾಂತರ ನಿಷೇಧ ವಿಧೇಯಕದಲ್ಲಿ ಪ್ರಸ್ತಾಪಿತ ಅಂಶಗಳು ಏನು?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್