AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶೋತ್ಸವದ ಡಿಜೆ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದರೆ ಧರಣಿ ಮಾಡಿ: ಪ್ರಮೋದ್ ಮುತಾಲಿಕ್

ಡಿಜೆಯನ್ನು ಹಚ್ಚಿ ಮೆರವಣಿಗೆ ಮಾಡಿ ಯಾರು ತಡೀತಾರೆ ನೋಡೋಣ. ಅಕಸ್ಮಾತ್ ತಡೆದ್ರೆ ಪೊಲೀಸ್ ಠಾಣೆ ಎದುರು ಗಣೇಶನ ಇಟ್ಟುಕೊಂಡು ಧರಣಿ ಮಾಡಿ ಎಂದು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಪ್ರಮೋದ್ ಮುತಾಲಿಕ್ ಕರೆ ನೀಡಿದರು.

ಗಣೇಶೋತ್ಸವದ ಡಿಜೆ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದರೆ ಧರಣಿ ಮಾಡಿ: ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 01, 2022 | 9:56 AM

Share

ಬೆಳಗಾವಿ: ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ಮಾಡಿಕೊಡಿ‌. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಹೇಳುತ್ತಿದ್ದೇ‌ನೆ. ಡಿಜೆಯನ್ನು ಹಚ್ಚಿ ಮೆರವಣಿಗೆ ಮಾಡಿ ಯಾರು ತಡೀತಾರೆ ನೋಡೋಣ. ಅಕಸ್ಮಾತ್ ತಡೆದ್ರೆ ಪೊಲೀಸ್ ಠಾಣೆ ಎದುರು ಗಣೇಶನ ಇಟ್ಟುಕೊಂಡು ಧರಣಿ ಮಾಡಿ ಎಂದು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಪ್ರಮೋದ್ ಮುತಾಲಿಕ್ ಕರೆ ನೀಡಿದರು. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸೌಂಡ್ ಸಿಸ್ಟಮ್, ಲೈಟಿಂಗ್‌ನವರಿಗೆ ಯಾವದೇ ರೀತಿಯ ನಿರ್ಬಂಧ ಹಾಕಬಾರದು. ಸೌಂಡ್ ಸಿಸ್ಟಮ್, ಲೈಟಿಂಗ್‌ನವರು ಸಾಲಸೋಲ ಮಾಡಿ ಕಷ್ಟ ಅನುಭವಿಸಿದ್ದಾರೆ. ಸ್ವತಂತ್ರವಾಗಿ ಆಚರಣೆಗೆ ಅವಕಾಶ ಕೊಡಿ ಅವರ ಹೊಟ್ಟೆ ಮೇಲೆ ಕಲ್ಲು ಹಾಕಬೇಡಿ. ಎಂದು  ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಡಿಜೆ ಸೀಜ್ ಮಾಡ್ತೀವಿ ಅನ್ನೋ ಹೆದರಿಸುವ ಪ್ರಕ್ರಿಯೆ ಮಾಡಬಾರದು. ಸುಪ್ರೀಂಕೋರ್ಟ್ ಆಜ್ಞೆ ಬಗ್ಗೆ ನೀವು ಹೇಳುವುದಾದರೆ, ಅದೇ ಸುಪ್ರೀಂಕೋರ್ಟ್ ಪ್ರತಿ ದಿವಸ ಮಸೀದಿಗಳಲ್ಲಿ ಐದು ಬಾರಿ ನಮಾಜ್ ಮಾಡೋದು ಎಷ್ಟು ಕಿರಿಕಿರಿ ಆಗ್ತಿದೆ. ಒಂದೇ ಒಂದು ಮಸೀದಿಯ ಮೈಕ್ ಕೆಳಗಿಳಿಸಿ ಸೀಜ್ ಮಾಡಿದ್ದು ತೋರಿಸಿ. ನಿಮ್ಮ ಕಾನೂನು ಹಿಂದೂಗಳಿಗೆ ಮಾತ್ರ ಆಗುತ್ತಾ? ಮುಸ್ಲಿಮರಿಗೆ ಇಲ್ವಾ ಎಂದು ಪ್ರಶ್ನಿಸಿದರು.

Published On - 9:43 am, Thu, 1 September 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!