AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raibag Election Results: ರಾಯಭಾಗ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಸ್ಥಾನ ಉಳಿಸಿಕೊಂಡ ಬಿಜೆಪಿಯ ದುರ್ಯೋಧನ ಮಹಾಲಿಂಗಪ್ಪ ಐಹೊಳೆ

Raibag Assembly Election Result 2023 Live Counting Updates: ಇದುವರೆಗೂ 15 ಶಾಸಕರನ್ನು ಆಯ್ಕೆ ಮಾಡಿರುವ ರಾಯಬಾಗ ಕ್ಷೇತ್ರದಲ್ಲಿ ಕಾಂಗ್ರೆಸ್‌ 6 ಬಾರಿ, ಜನತಾ ಪಕ್ಷ ಮತ್ತು ಬಿಜೆಪಿ ತಲಾ ಮೂರು ಬಾರಿ ಗೆದ್ದಿದೆ. ಅದೇ ವೇಳೆ ಪಕ್ಷೇತರರು, ಎಸ್‌ಸಿಎಫ್‌, ಜೆಡಿಯು ತಲಾ ಒಂದು ಬಾರಿ ಗೆಲುವು ಸಾಧಿಸಿವೆ.

Raibag Election Results: ರಾಯಭಾಗ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಸ್ಥಾನ ಉಳಿಸಿಕೊಂಡ ಬಿಜೆಪಿಯ ದುರ್ಯೋಧನ ಮಹಾಲಿಂಗಪ್ಪ ಐಹೊಳೆ
ದುರ್ಯೋಧನ ಮಹಾಲಿಂಗಪ್ಪ ಐಹೊಳೆ
ರಶ್ಮಿ ಕಲ್ಲಕಟ್ಟ
|

Updated on:May 13, 2023 | 6:51 PM

Share

Raibag Assembly Election Results 2023: ಒಂದು ಕಾಲದಲ್ಲಿ ರಾಯಬಾಗ (Raibag Constituency)ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆದರೆ, 2008ರಲ್ಲಿ ನಡೆದ ಕ್ಷೇತ್ರಮರುವಿಂಗಡಣೆಯ ರಾಯಬಾಗದಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಕುಸಿದು, ಬಿಜೆಪಿ ಅಧಿಪತ್ಯ ಸಾಧಿಸಿತು. ಈ  ಬಾರಿ ಬಿಜೆಪಿಯಿಂದ ದುರ್ಯೋಧನ ಐಹೊಳೆ  ಇಲ್ಲಿ ಗೆದ್ದಿದ್ದಾರೆ. 2018ರಲ್ಲಿ ಬಿಜೆಪಿ ಅಭ್ಯರ್ಥಿ ದುರ್ಯೋಧನ ಐಹೊಳೆ 16,548 ಮತಗಳ ಅಂತರದಿಂದ ಇಲ್ಲಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಪಕ್ಷದ ಪ್ರದೀಪ್ ಕುಮಾರ್ ಮಳಗಿ ಎರಡನೇ ಸ್ಥಾನಗಳಿಸಿದ್ದು ಪಕ್ಷೇತರ ಅಭ್ಯರ್ಥಿಯಾಗಿದ್ದ ಮಹಾವೀರ್ ಮೋಹಿತ್ ಮೂರನೇ ಸ್ಥಾನಗಳಿಸಿದ್ದರು. ಈ ಬಾರಿ ಚುನಾವಣಾ ಕಣದಲ್ಲಿ ಜೆಡಿಎಸ್ ಪಕ್ಷದ ಪ್ರದೀಪ ಮಾಳಗಿ, ಕಾಂಗ್ರೆಸ್ ಪಕ್ಷದ ಮಹಾವೀರ್ ಮೋಹಿತ್ ಮತ್ತು ಬಿಜೆಪಿಯಿಂದ ದುರ್ಯೋಧನ ಐಹೊಳೆ ಇದ್ದಾರೆ.

ಆರಂಭದಲ್ಲಿ ಸಾಮಾನ್ಯ ಕ್ಷೇತ್ರವಾಗಿದ್ದ ರಾಯಬಾಗ, ಎರಡನೇ ವಿಧಾನಸಭಾ ಚುನಾವಣೆ ವೇಳೆಗೆ ಎಸ್‌ಸಿ ಮೀಸಲು ಕ್ಷೇತ್ರವಾಗಿತ್ತು. ಮೂರನೇ ಚುನಾವಣೆ ಹೊತ್ತಿಗೆ ಸಾಮಾನ್ಯ ಕ್ಷೇತ್ರವಾದ ಇದು, 1978ರಲ್ಲಿ ಮತ್ತೆ ಎಸ್‌ಸಿ ಮೀಸಲು ಕ್ಷೇತ್ರವೇ ಆಯಿತು.ಈಗಲೂ ರಾಯಬಾಗ ಮೀಸಲು ವಿಧಾನಸಭಾ ಕ್ಷೇತ್ರವಾಗಿದೆ. ಇದುವರೆಗೂ 15 ಶಾಸಕರನ್ನು ಆಯ್ಕೆ ಮಾಡಿರುವ ರಾಯಬಾಗ ಕ್ಷೇತ್ರದಲ್ಲಿ ಕಾಂಗ್ರೆಸ್‌ 6 ಬಾರಿ, ಜನತಾ ಪಕ್ಷ ಮತ್ತು ಬಿಜೆಪಿ ತಲಾ ಮೂರು ಬಾರಿ ಗೆದ್ದಿದೆ. ಅದೇ ವೇಳೆ ಪಕ್ಷೇತರರು, ಎಸ್‌ಸಿಎಫ್‌, ಜೆಡಿಯು ತಲಾ ಒಂದು ಬಾರಿ ಗೆಲುವು ಸಾಧಿಸಿವೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:00 am, Sat, 13 May 23

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​