AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಜಿಲ್ಲೆಯ ರಾಯಬಾಗ ತಹಶೀಲ್ದಾರ್​ ಅಮಾನತು | Raibag Tahsildar suspended over misuse of Covid-19 funds

ಕೊವಿಡ್-19 ಹಣ ದುರ್ಬಳಕೆ ಆರೋಪದಡಿ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ಸಸ್ಪೆಂಡ್ ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಕೊವಿಡ್​ ನಿರ್ವಹಣೆ ಸಂದರ್ಭದಲ್ಲಿ ಟಾಸ್ಕ್​ಫೋರ್ಸ್ ಅನುಮೋದನೆ ಪಡೆಯದೆ ಹಣ ಬಳಸಿರುವ ಆರೋಪವನ್ನು ಅಮಾನತುಗೊಂಡಿರುವ ಅಧಿಕಾರಿ ಎದುರಿಸುತ್ತಿದ್ದರು. ಬೆಳಗಾವಿ ಜಿಲ್ಲೆ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ್ ಅವರು ಚಂದ್ರಕಾಂತ ಭಜಂತ್ರಿ ಲಕ್ಷಾಂತರ ಹಣ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಅಧಿವೇಶನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದರು. ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಚಿಕ್ಕೋಡಿ ಎಸಿ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ […]

ಬೆಳಗಾವಿ ಜಿಲ್ಲೆಯ ರಾಯಬಾಗ ತಹಶೀಲ್ದಾರ್​ ಅಮಾನತು | Raibag Tahsildar suspended over misuse of Covid-19 funds
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 12, 2020 | 10:04 PM

Share

ಕೊವಿಡ್-19 ಹಣ ದುರ್ಬಳಕೆ ಆರೋಪದಡಿ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ಸಸ್ಪೆಂಡ್ ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಕೊವಿಡ್​ ನಿರ್ವಹಣೆ ಸಂದರ್ಭದಲ್ಲಿ ಟಾಸ್ಕ್​ಫೋರ್ಸ್ ಅನುಮೋದನೆ ಪಡೆಯದೆ ಹಣ ಬಳಸಿರುವ ಆರೋಪವನ್ನು ಅಮಾನತುಗೊಂಡಿರುವ ಅಧಿಕಾರಿ ಎದುರಿಸುತ್ತಿದ್ದರು.

ಬೆಳಗಾವಿ ಜಿಲ್ಲೆ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ್ ಅವರು ಚಂದ್ರಕಾಂತ ಭಜಂತ್ರಿ ಲಕ್ಷಾಂತರ ಹಣ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಅಧಿವೇಶನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದರು.

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಚಿಕ್ಕೋಡಿ ಎಸಿ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಭಜಂತ್ರಿ ಅವರ ಮೇಲಿರುವ ಆರೋಪಗಳನ್ನು ತನಿಖೆ ನಡೆಸುವಂತೆ ಆದೇಶಿಸಿದ್ದರು.

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು