AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದೇ ವಾರದಲ್ಲಿ ರಮೇಶ್ ಬಿಜೆಪಿ ಬಿಟ್ಟು ಹೊರ ಬರ್ತಾರೆ.. ಆಮೇಲೆ ತ್ರಿಶಂಕು!’

ಹುಬ್ಬಳ್ಳಿ: ಒಂದೇ ವಾರದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಹೊರ ಬರುತ್ತಾರೆ. ರಿಸಲ್ಟ್ ಬಳಿಕ ರಮೇಶ್ ಬಿಜೆಪಿಯಲ್ಲಿ ಇರ್ತಾರಾ ನೋಡೋಣ ಎಂದು ಗೋಕಾಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಉಪಚುನಾವಣೆ ಹಿನ್ನೆಲೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ಬಾಗಿಲು ಬಂದ್ ಆಗಿದೆ. ರಮೇಶ್ ಇರೋದು ಬಿಜೆಪಿಯವರಿಗೆ ಇರುಸುಮುರುಸು ಇದೆ. ಬಿಜೆಪಿಯಲ್ಲಿ ಇರಲು ಆಗಲ್ಲ, ಜೆಡಿಎಸ್​ಗೆ ಹೋಗಲೂ ಆಗಲ್ಲ. ಆ ನಂತ್ರ ಅವರು ತಮ್ಮದೇ ಒಂದು ಪಕ್ಷವನ್ನು ಕಟ್ಟಿಕೊಳ್ಳಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಚಮಚಾಗಿರಿ ಮಾಡಿದವ್ರಿಗೆ […]

'ಒಂದೇ ವಾರದಲ್ಲಿ ರಮೇಶ್ ಬಿಜೆಪಿ ಬಿಟ್ಟು ಹೊರ ಬರ್ತಾರೆ.. ಆಮೇಲೆ ತ್ರಿಶಂಕು!'
ಸಾಧು ಶ್ರೀನಾಥ್​
|

Updated on:Nov 27, 2019 | 1:07 PM

Share

ಹುಬ್ಬಳ್ಳಿ: ಒಂದೇ ವಾರದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಹೊರ ಬರುತ್ತಾರೆ. ರಿಸಲ್ಟ್ ಬಳಿಕ ರಮೇಶ್ ಬಿಜೆಪಿಯಲ್ಲಿ ಇರ್ತಾರಾ ನೋಡೋಣ ಎಂದು ಗೋಕಾಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಉಪಚುನಾವಣೆ ಹಿನ್ನೆಲೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ಬಾಗಿಲು ಬಂದ್ ಆಗಿದೆ. ರಮೇಶ್ ಇರೋದು ಬಿಜೆಪಿಯವರಿಗೆ ಇರುಸುಮುರುಸು ಇದೆ. ಬಿಜೆಪಿಯಲ್ಲಿ ಇರಲು ಆಗಲ್ಲ, ಜೆಡಿಎಸ್​ಗೆ ಹೋಗಲೂ ಆಗಲ್ಲ. ಆ ನಂತ್ರ ಅವರು ತಮ್ಮದೇ ಒಂದು ಪಕ್ಷವನ್ನು ಕಟ್ಟಿಕೊಳ್ಳಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಮಚಾಗಿರಿ ಮಾಡಿದವ್ರಿಗೆ ಮಾತ್ರ ಕಾಂಗ್ರೆಸ್ ನಲ್ಲಿ ಸ್ಥಾನಮಾನ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ದಿನೇಶ್ ಗುಂಡೂರಾವ್ ಆಕ್ರೋಶವನ್ನು ಹೊರಹಾಕಿದ್ದಾರೆ. ಹಾಗಿದ್ದರೆ ರಮೇಶ್ ಇಷ್ಟು ವರ್ಷ ಕಾಂಗ್ರೆಸ್​ನಲ್ಲಿ ಯಾಕೆ ಇದ್ರು? ಅವರು ಐದು ವರ್ಷ ಎಂಎಲ್‌ಎ ಆಗಿದ್ದಾಗ ಚಮಚಾಗಿರಿ ಮಾಡಿದ್ರಾ? 20 ವರ್ಷ ಬಿಜೆಪಿ ವಿರುದ್ಧ, ಸಮುದಾಯದ ವಿರುದ್ಧ ಮಾತನಾಡುತ್ತಾ ಬಂದವರು‌ ಇವರು. ಈಗ ಈ ರೀತಿ ಹೇಳುತ್ತಾರ ಎಂದು ಲೇವಡಿ ಮಾಡಿದರು.

Published On - 1:07 pm, Wed, 27 November 19

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!