AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದೇ ವಾರದಲ್ಲಿ ರಮೇಶ್ ಬಿಜೆಪಿ ಬಿಟ್ಟು ಹೊರ ಬರ್ತಾರೆ.. ಆಮೇಲೆ ತ್ರಿಶಂಕು!’

ಹುಬ್ಬಳ್ಳಿ: ಒಂದೇ ವಾರದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಹೊರ ಬರುತ್ತಾರೆ. ರಿಸಲ್ಟ್ ಬಳಿಕ ರಮೇಶ್ ಬಿಜೆಪಿಯಲ್ಲಿ ಇರ್ತಾರಾ ನೋಡೋಣ ಎಂದು ಗೋಕಾಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಉಪಚುನಾವಣೆ ಹಿನ್ನೆಲೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ಬಾಗಿಲು ಬಂದ್ ಆಗಿದೆ. ರಮೇಶ್ ಇರೋದು ಬಿಜೆಪಿಯವರಿಗೆ ಇರುಸುಮುರುಸು ಇದೆ. ಬಿಜೆಪಿಯಲ್ಲಿ ಇರಲು ಆಗಲ್ಲ, ಜೆಡಿಎಸ್​ಗೆ ಹೋಗಲೂ ಆಗಲ್ಲ. ಆ ನಂತ್ರ ಅವರು ತಮ್ಮದೇ ಒಂದು ಪಕ್ಷವನ್ನು ಕಟ್ಟಿಕೊಳ್ಳಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಚಮಚಾಗಿರಿ ಮಾಡಿದವ್ರಿಗೆ […]

'ಒಂದೇ ವಾರದಲ್ಲಿ ರಮೇಶ್ ಬಿಜೆಪಿ ಬಿಟ್ಟು ಹೊರ ಬರ್ತಾರೆ.. ಆಮೇಲೆ ತ್ರಿಶಂಕು!'
ಸಾಧು ಶ್ರೀನಾಥ್​
|

Updated on:Nov 27, 2019 | 1:07 PM

Share

ಹುಬ್ಬಳ್ಳಿ: ಒಂದೇ ವಾರದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಹೊರ ಬರುತ್ತಾರೆ. ರಿಸಲ್ಟ್ ಬಳಿಕ ರಮೇಶ್ ಬಿಜೆಪಿಯಲ್ಲಿ ಇರ್ತಾರಾ ನೋಡೋಣ ಎಂದು ಗೋಕಾಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಉಪಚುನಾವಣೆ ಹಿನ್ನೆಲೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ಬಾಗಿಲು ಬಂದ್ ಆಗಿದೆ. ರಮೇಶ್ ಇರೋದು ಬಿಜೆಪಿಯವರಿಗೆ ಇರುಸುಮುರುಸು ಇದೆ. ಬಿಜೆಪಿಯಲ್ಲಿ ಇರಲು ಆಗಲ್ಲ, ಜೆಡಿಎಸ್​ಗೆ ಹೋಗಲೂ ಆಗಲ್ಲ. ಆ ನಂತ್ರ ಅವರು ತಮ್ಮದೇ ಒಂದು ಪಕ್ಷವನ್ನು ಕಟ್ಟಿಕೊಳ್ಳಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಮಚಾಗಿರಿ ಮಾಡಿದವ್ರಿಗೆ ಮಾತ್ರ ಕಾಂಗ್ರೆಸ್ ನಲ್ಲಿ ಸ್ಥಾನಮಾನ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ದಿನೇಶ್ ಗುಂಡೂರಾವ್ ಆಕ್ರೋಶವನ್ನು ಹೊರಹಾಕಿದ್ದಾರೆ. ಹಾಗಿದ್ದರೆ ರಮೇಶ್ ಇಷ್ಟು ವರ್ಷ ಕಾಂಗ್ರೆಸ್​ನಲ್ಲಿ ಯಾಕೆ ಇದ್ರು? ಅವರು ಐದು ವರ್ಷ ಎಂಎಲ್‌ಎ ಆಗಿದ್ದಾಗ ಚಮಚಾಗಿರಿ ಮಾಡಿದ್ರಾ? 20 ವರ್ಷ ಬಿಜೆಪಿ ವಿರುದ್ಧ, ಸಮುದಾಯದ ವಿರುದ್ಧ ಮಾತನಾಡುತ್ತಾ ಬಂದವರು‌ ಇವರು. ಈಗ ಈ ರೀತಿ ಹೇಳುತ್ತಾರ ಎಂದು ಲೇವಡಿ ಮಾಡಿದರು.

Published On - 1:07 pm, Wed, 27 November 19

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ