AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಿ ಚೆನ್ನಮ್ಮ ವಿವಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಪರೀಕ್ಷೆ ಮುಂದೂಡಿಕೆ

ಸೆಪ್ಟೆಂಬರ್ 14ರಿಂದ ಬಿಎಡ್ 4ನೇ ಸೆಮಿಸ್ಟರ್ ಸೇರಿ ವಿವಿಧ ಪರೀಕ್ಷೆ ನಿಗದಿಯಾಗಿತ್ತು. ಆದರೆ ಸೆಪ್ಟೆಂಬರ್ 15 ಮತ್ತು 16ರಂದು ಪಿಎಸ್ಐ ದೈಹಿಕ ಪರೀಕ್ಷೆಯಿದೆ. ಸೆಪ್ಟೆಂಬರ್ 18, 19ರಂದು ಎಸ್‌ಡಿಎ ಪರೀಕ್ಷೆ ನಿಗದಿಯಾಗಿದೆ.

ರಾಣಿ ಚೆನ್ನಮ್ಮ ವಿವಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಪರೀಕ್ಷೆ ಮುಂದೂಡಿಕೆ
ಕೈಯಲ್ಲಿ ಸೀಮೆಎಣ್ಣೆ ಹಿಡಿದು ಪ್ರತಿಭಟಿಸಿದ ವಿದ್ಯಾರ್ಥಿಗಳು
TV9 Web
| Edited By: |

Updated on:Sep 13, 2021 | 8:00 PM

Share

ಬೆಳಗಾವಿ: ವಿದ್ಯಾರ್ಥಿಗಳ ಪ್ರತಿಭಟನೆಯ ಒತ್ತಡಕ್ಕೆ ಮಣಿದು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಯನ್ನು ಮುಂದೂಡಿ ಕುಲಪತಿ ರಾಮಚಂದ್ರಗೌಡ ಆದೇಶಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳ ಸಮಯದಲ್ಲೇ ವಿಶ್ವವಿದ್ಯಾಲಯದ ಪರೀಕ್ಷೆ ದಿನಾಂಕ ನಿಗದಿಪಡಿಸಿರುವ ಕಾರಣ ಪರೀಕ್ಷೆ ಮುಂದೂಡುವಂತೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎದುರು ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ.

ಸೆಪ್ಟೆಂಬರ್ 14ರಿಂದ ಬಿಎಡ್ 4ನೇ ಸೆಮಿಸ್ಟರ್ ಸೇರಿ ವಿವಿಧ ಪರೀಕ್ಷೆ ನಿಗದಿಯಾಗಿತ್ತು. ಆದರೆ ಸೆಪ್ಟೆಂಬರ್ 15 ಮತ್ತು 16ರಂದು ಪಿಎಸ್ಐ ದೈಹಿಕ ಪರೀಕ್ಷೆಯಿದೆ. ಸೆಪ್ಟೆಂಬರ್ 18, 19ರಂದು ಎಸ್‌ಡಿಎ ಪರೀಕ್ಷೆ ನಿಗದಿಯಾಗಿದೆ. ಈ ಪರೀಕ್ಷೆಗಳ ನಡುವೆಯೇ ಬಿಎಡ್ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನೆ ವೇಳೆ ಸೀಮೆಎಣ್ಣೆ ಡಬ್ಬಿ ಕೈಯಲ್ಲಿ ಹಿಡಿದಿರುವ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ವಿಶ್ವವಿದ್ಯಾಲಯ ಮಣಿದಿದೆ. ಪರೀಕ್ಷೆಗಳನ್ನು ಮುಂದೂಡಿದೆ. ಸದ್ಯ ಮುಂದೂಡಲ್ಪಟ್ಟಿರುವ ಪರೀಕ್ಷೆಗಳನ್ನು ನಡೆಸಲು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುವುದಾಗಿ ವಿಶ್ವವಿದ್ಯಾಲಯ ಭರವಸೆ ನೀಡಿದೆ.

ಇದನ್ನೂ ಓದಿ: 

ಗದಗ: ಮಳೆ ಬಂದರೆ ಹಳ್ಳದ ದಡದ ಮೇಲೆ ವಿದ್ಯಾರ್ಥಿಗಳು ಕಾಯಬೇಕು! ಬಸ್ ಸೌಲಭ್ಯ ಕಲ್ಪಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ICAI CA Result 2021: ಇಂದು ಸಿಎ ಫೌಂಡೇಶನ್​ ಮತ್ತು ಫೈನಲ್​ ಪರೀಕ್ಷೆಗಳ ಫಲಿತಾಂಶ ಪ್ರಕಟ ಸಾಧ್ಯತೆ; ಆನ್​ಲೈನ್​ ಮೂಲಕ ನೋಡುವ ವಿಧಾನ ಹೀಗಿದೆ

(Rani Channamma University exams postponed due to Students Protest)

Published On - 7:59 pm, Mon, 13 September 21

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು