ತೀವ್ರ ಹೃದಯಾಘಾತ: ಜನ್ಮದಿನ ಪ್ರವಚನ ಮಾಡುತ್ತಲೇ ಜೀವ ಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ

heart attack: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ ಸ್ವಾಮೀಜಿಯಾಗಿದ್ದರು. ನವೆಂಬರ್ 6ರಂದು ನಡೆದ ಘಟನೆ ತಡವಾಗಿ ಬಹಿರಂಗವಾಗಿದೆ. ಹುಟ್ಟು ಹಬ್ಬದ ದಿನವೇ ಪ್ರವಚನ ಹೇಳ್ತಾ ಹೇಳ್ತಾ ಭಕ್ತರ ಮುಂದೆ ಸ್ವಾಮೀಜಿ ಸಾವನ್ನಪ್ಪಿದ್ದಾರೆ.

ತೀವ್ರ ಹೃದಯಾಘಾತ: ಜನ್ಮದಿನ ಪ್ರವಚನ ಮಾಡುತ್ತಲೇ ಜೀವ ಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ
ತೀವ್ರ ಹೃದಯಾಘಾತ: ಜನ್ಮದಿನ ಪ್ರವಚನ ಮಾಡುತ್ತಲೇ ಜೀವ ಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ
Follow us
| Updated By: Digi Tech Desk

Updated on:Nov 16, 2021 | 11:11 AM

ಬೆಳಗಾವಿ: ಪ್ರವಚನ ಮಾಡುತ್ತಿರುವಾಗಲೇ, ತೀವ್ರ ಹೃದಯಾಘಾತವಾಗಿ ಸ್ವಾಮೀಜಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ನವೆಂಬರ್ 6 ರಂದು ತಮ್ಮದೇ ಹುಟ್ಟುಹಬ್ಬ ಆಚರಿಸಿ, ಆಶೀರ್ವಚನ ನೀಡುತ್ತಿದ್ದರು. ಸಂಗನಬಸವ ಮಹಾಸ್ವಾಮೀಜಿ (53) ಹೃದಯಾಘಾತಕ್ಕೆ ಬಲಿಯಾದವರು. ಇವರು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ ಸ್ವಾಮೀಜಿಯಾಗಿದ್ದರು. ನವೆಂಬರ್ 6ರಂದು ನಡೆದ ಘಟನೆ ತಡವಾಗಿ ಬಹಿರಂಗವಾಗಿದೆ. ಹುಟ್ಟು ಹಬ್ಬದ ದಿನವೇ ಪ್ರವಚನ ಹೇಳ್ತಾ ಹೇಳ್ತಾ ಭಕ್ತರ ಮುಂದೆ ಸ್ವಾಮೀಜಿ ಸಾವನ್ನಪ್ಪಿದ್ದಾರೆ. ಸ್ವಾಮೀಜಿ ಅಸುನೀಗುವ ದೃಶ್ಯ ಭಕ್ತರ ಮೊಬೈಲ್ ನಲ್ಲಿ ಸೆರೆಯಾಗಿದೆ.

ಸಹಕಾರಿ ಸಕ್ಕರೆ ಕಾರ್ಖಾನೆ ಬಂದ್; ಮನನೊಂದ ಕಾರ್ಮಿಕ ಆತ್ಮಹತ್ಯೆಗೆ ಶರಣು ಬಾಗಲಕೋಟೆ: ಎರಡು ವರ್ಷಗಳಿಂದ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲ್ಪಟ್ಟಿದ್ದು, ಕೆಲಸ ಕಳೆದುಕೊಂಡ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ಹನಮಂತ ಚಿಚಖಂಡಿ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಕಾರ್ಖಾನೆಯಲ್ಲಿ ದಿನಗೂಲಿ ನೌಕರನಾಗಿ ಹನಮಂತ ಕೆಲಸ ಮಾಡುತ್ತಿದ್ದರು. ಆದರೆ 2 ವರ್ಷಗಳಿಂದ ಕಾರ್ಖಾನೆ ನಷ್ಟದಿಂದ ಬಂದ್ ಆಗಿದೆ. ಕಾರ್ಖಾನೆ ಆರಂಭಿಸುವಂತೆ ಮುಧೋಳ ನಗರದಲ್ಲಿ 114 ದಿನಗಳಿಂದ ಕಾರ್ಮಿರು ಧರಣಿ ಕೂಡ ನಡೆಸುತ್ತಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ.

ರೈತರು ಹಾಗೂ ಕಾರ್ಮಿಕರ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಸಾಲ ಕಾರ್ಖಾನೆ ಆಡಳಿತ ಮಂಡಳಿ ರೈತರು ಹಾಗೂ ಕಾರ್ಮಿಕರ ಹೆಸರಿನಲ್ಲಿ ಬ್ಯಾಂಕ್​ನಿಂದ 60 ಕೋಟಿ ರೂಪಾಯಿ ಸಾಲ ಎತ್ತಿದೆ. ಈಗ ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ಮಿಕನ ಹೆಸರಿನಲ್ಲೂ ಆಡಳಿತ ಮಂಡಳಿ 8 ಲಕ್ಷ ರೂಪಾಯಿ ಸಾಲ ತೆಗೆದಿದೆ. ಇತ್ತ ಎರಡು ವರ್ಷಗಳಿಂದ ಉದ್ಯೋಗ ಇಲ್ಲದೇ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಹನಮಂತ ಚಿಚಖಂಡಿ ಇಂದು (ನವೆಂಬರ್ 16) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

(sanganabasava swamiji died due to heart attack while giving speech on his birthday in gokak taluk)

Published On - 10:00 am, Tue, 16 November 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!