AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saundatti Yellamma Temple: 18 ತಿಂಗಳ ಬಳಿಕ ಸವದತ್ತಿ ರೇಣುಕಾ ಯಲಮ್ಮ ದೇವಾಲಯ ಓಪನ್, ದರ್ಶನಕ್ಕೆ ಷರತ್ತು ಬದ್ಧ ಅನುಮತಿ

ರೇಣುಕಾ ಯಲ್ಲಮ್ಮ ದೇವಸ್ಥಾನ ಕಳೆದ 18 ತಿಂಗಳಿಂದ ಬಂದ್ ಆಗಿತ್ತು. ಈ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಹೆಚ್ಚು ಭಕ್ತರು ಆಗಮಿಸುವ ಹಿನ್ನಲೆ ಮೊದಲ ಮತ್ತು ಎರಡನೇ ಅಲೆ ಮುಗಿದ್ರೂ ಬಂದ್ ಆಗಿತ್ತು.

Saundatti Yellamma Temple: 18 ತಿಂಗಳ ಬಳಿಕ ಸವದತ್ತಿ ರೇಣುಕಾ ಯಲಮ್ಮ ದೇವಾಲಯ ಓಪನ್, ದರ್ಶನಕ್ಕೆ ಷರತ್ತು ಬದ್ಧ ಅನುಮತಿ
ಸವದತ್ತಿ ಯಲ್ಲಮ್ಮ ದೇವಸ್ಥಾನ
TV9 Web
| Edited By: |

Updated on:Sep 28, 2021 | 9:26 AM

Share

ಬೆಳಗಾವಿ: ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿರುವ ರೇಣುಕಾ ಯಲಮ್ಮ ದೇವಾಲಯ ಇಂದಿನಿಂದ ಓಪನ್ ಆಗಲಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ದೇವಾಲಯ ಇಂದಿನಿಂದ ಓಪನ್ ಆಗಲಿದ್ದು ಭಕ್ತರ ಭೇಟಿಗೆ ಅವಕಾಶ ನೀಡಿ ಡಿಸಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಉತ್ತರ ಕರ್ನಾಟಕದ ಶಕ್ತಿಪೀಠವಾಗಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಭಕ್ತರಿಗಾಗಿ ತೆರೆಯಲಿದ್ದು ಭಕ್ತರು ದೇವಿಯ ದರ್ಶನಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದಾರೆ. ಡಿಸಿ ಎಂ.ಜಿ.ಹಿರೇಮಠ ದೇವಾಲಯ ಇಂದಿನಿಂದ ತೆರೆಯಲು ಅನುಮತಿ ನೀಡಿದ್ದು ಜನರು ಸೇರುವ ಉತ್ಸವ, ಜಾತ್ರೆ ನಡೆಸದಂತೆ ನಿರ್ಬಂಧ ಹೇರಿದ್ದಾರೆ. ಕಡ್ಡಾಯವಾಗಿ ಕೊವಿಡ್ ನಿಯಮ ಪಾಲಿಸಲು ಸೂಚನೆ ನೀಡಿದ್ದು ಯಲಮ್ಮ ದೇಗುಲದ ಆಡಳಿತ ಮಂಡಳಿಗೆ ಡಿಸಿ ಸೂಚಿಸಿದ್ದಾರೆ.

ರೇಣುಕಾ ಯಲ್ಲಮ್ಮ ದೇವಸ್ಥಾನ ಕಳೆದ 18 ತಿಂಗಳಿಂದ ಬಂದ್ ಆಗಿತ್ತು. ಈ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಹೆಚ್ಚು ಭಕ್ತರು ಆಗಮಿಸುವ ಹಿನ್ನಲೆ ಮೊದಲ ಮತ್ತು ಎರಡನೇ ಅಲೆ ಮುಗಿದ್ರೂ ಬಂದ್ ಆಗಿತ್ತು. ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾದ ಹಿನ್ನಲೆ ದೇವಸ್ಥಾನ ಓಪನ್ ಮಾಡಲು ಆದೇಶ ನೀಡಲಾಗಿದೆ. ಇಂದಿನಿಂದ ದೇವಿ ದರ್ಶನಕ್ಕೆ ಷರುತ್ತು ಬದ್ಧ ಅನುಮತಿ ನೀಡಿ ಆದೇಶ‌ ಹೊರಡಿಸಲಾಗಿದೆ.

ಇದನ್ನೂ ಓದಿ: 11 ತಿಂಗಳ ಬಳಿಕ ಭಕ್ತರಿಗೆ ದರ್ಶನ ಭಾಗ್ಯ ನೀಡಿದ ಸವದತ್ತಿ ರೇಣುಕಾ ಯಲ್ಲಮ್ಮದೇವಿ

ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವುಗೊಳಿಸಿದ್ದ ತಹಶೀಲ್ದಾರ್​ ತಲೆದಂಡ

Published On - 7:17 am, Tue, 28 September 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ