AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Murder: ಮಗ-ಸೊಸೆ ಜಗಳ ಬಿಡಿಸಲು ಮುಂದಾದ ಅಪ್ಪನನ್ನೇ ಕುಡುಗೋಲಿನಿಂದ ಕೊಂದ ಮಗ

ಯಲ್ಲಪ್ಪ ಕೋಡೆನ್ನವರ್ ಕುಡಿದು ಬಂದು ಹೆಂಡತಿ ಜೊತೆ ಜಗಳವಾಡುತ್ತಿದ್ದ. ಇದನ್ನು ನೋಡಲಾಗದೆ ಜಗಳ ಬಿಡಿಸಲು ಕಲ್ಲಪ್ಪ ಪೂಜಾರಿ ಮುಂದಾಗಿದ್ದಾರೆ. ಮಗ-ಸೊಸೆ ನಡುವಿನ ಜಗಳ ಬಿಡಿಸಲು ಹೋಗಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

Belagavi Murder: ಮಗ-ಸೊಸೆ ಜಗಳ ಬಿಡಿಸಲು ಮುಂದಾದ ಅಪ್ಪನನ್ನೇ ಕುಡುಗೋಲಿನಿಂದ ಕೊಂದ ಮಗ
ಮಗ-ಸೊಸೆ ಜಗಳ ಬಿಡಿಸಲು ಮುಂದಾದ ಅಪ್ಪನನ್ನೇ ಕೊಂದ ಮಗ
TV9 Web
| Edited By: |

Updated on: Nov 04, 2021 | 1:22 PM

Share

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಬೇಡರಹಟ್ಟಿಯಲ್ಲಿ ಅಪ್ಪನನ್ನೇ ಬರ್ಬರವಾಗಿ ಮಗ ಕೊಲೆ ಮಾಡಿದ ಘಟನೆ ನಡೆದಿದೆ. ಕುಡುಗೋಲಿನಿಂದ ಕೊಚ್ಚಿ ಕಲ್ಲಪ್ಪ ಪೂಜಾರಿ(51)ಯನ್ನು ಮಗ ಯಲ್ಲಪ್ಪ ಕೋಡೆನ್ನವರ್(35) ಕೊಲೆ ಮಾಡಿದ್ದಾನೆ.

ಯಲ್ಲಪ್ಪ ಕೋಡೆನ್ನವರ್ ಕುಡಿದು ಬಂದು ಹೆಂಡತಿ ಜೊತೆ ಜಗಳವಾಡುತ್ತಿದ್ದ. ಇದನ್ನು ನೋಡಲಾಗದೆ ಜಗಳ ಬಿಡಿಸಲು ಕಲ್ಲಪ್ಪ ಪೂಜಾರಿ ಮುಂದಾಗಿದ್ದಾರೆ. ಮಗ-ಸೊಸೆ ನಡುವಿನ ಜಗಳ ಬಿಡಿಸಲು ಹೋಗಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಜಗಳ ಬಿಡಿಸಲು ಬಂದ ತಂದೆಯನ್ನ ಕುಡುಗೋಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಕಲ್ಲಪ್ಪ ಪೂಜಾರಿ ಎರಡು ಮದುವೆಯಾಗಿದ್ದು 2ನೇ ಹೆಂಡತಿಯ ಪುತ್ರ ಯಲ್ಲಪ್ಪನಿಂದ ತಂದೆ ಕಲ್ಲಪ್ಪ ಕೊಲೆ ನಡೆದಿದೆ.

ಇದನ್ನೂ ಓದಿ: ಪ್ರತಿಭಟನಾಕಾರರು ಉಂಟು ಮಾಡಿದ ನಾಶನಷ್ಟವನ್ನು ಅವರೇ ಭರಿಸುವಂತೆ ಮಾಡಲು ಮಧ್ಯಪ್ರದೇಶ ಸರ್ಕಾರ ಸಿದ್ಧತೆ

Crime News: ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ವ್ಯಕ್ತಿ ಕೊಲೆ, ಅಪ್ಪ-ಮಗ ಇಬ್ಬರೂ ಅರೆಸ್ಟ್

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ