AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Murder: ಮಗ-ಸೊಸೆ ಜಗಳ ಬಿಡಿಸಲು ಮುಂದಾದ ಅಪ್ಪನನ್ನೇ ಕುಡುಗೋಲಿನಿಂದ ಕೊಂದ ಮಗ

ಯಲ್ಲಪ್ಪ ಕೋಡೆನ್ನವರ್ ಕುಡಿದು ಬಂದು ಹೆಂಡತಿ ಜೊತೆ ಜಗಳವಾಡುತ್ತಿದ್ದ. ಇದನ್ನು ನೋಡಲಾಗದೆ ಜಗಳ ಬಿಡಿಸಲು ಕಲ್ಲಪ್ಪ ಪೂಜಾರಿ ಮುಂದಾಗಿದ್ದಾರೆ. ಮಗ-ಸೊಸೆ ನಡುವಿನ ಜಗಳ ಬಿಡಿಸಲು ಹೋಗಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

Belagavi Murder: ಮಗ-ಸೊಸೆ ಜಗಳ ಬಿಡಿಸಲು ಮುಂದಾದ ಅಪ್ಪನನ್ನೇ ಕುಡುಗೋಲಿನಿಂದ ಕೊಂದ ಮಗ
ಮಗ-ಸೊಸೆ ಜಗಳ ಬಿಡಿಸಲು ಮುಂದಾದ ಅಪ್ಪನನ್ನೇ ಕೊಂದ ಮಗ
TV9 Web
| Edited By: |

Updated on: Nov 04, 2021 | 1:22 PM

Share

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಬೇಡರಹಟ್ಟಿಯಲ್ಲಿ ಅಪ್ಪನನ್ನೇ ಬರ್ಬರವಾಗಿ ಮಗ ಕೊಲೆ ಮಾಡಿದ ಘಟನೆ ನಡೆದಿದೆ. ಕುಡುಗೋಲಿನಿಂದ ಕೊಚ್ಚಿ ಕಲ್ಲಪ್ಪ ಪೂಜಾರಿ(51)ಯನ್ನು ಮಗ ಯಲ್ಲಪ್ಪ ಕೋಡೆನ್ನವರ್(35) ಕೊಲೆ ಮಾಡಿದ್ದಾನೆ.

ಯಲ್ಲಪ್ಪ ಕೋಡೆನ್ನವರ್ ಕುಡಿದು ಬಂದು ಹೆಂಡತಿ ಜೊತೆ ಜಗಳವಾಡುತ್ತಿದ್ದ. ಇದನ್ನು ನೋಡಲಾಗದೆ ಜಗಳ ಬಿಡಿಸಲು ಕಲ್ಲಪ್ಪ ಪೂಜಾರಿ ಮುಂದಾಗಿದ್ದಾರೆ. ಮಗ-ಸೊಸೆ ನಡುವಿನ ಜಗಳ ಬಿಡಿಸಲು ಹೋಗಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಜಗಳ ಬಿಡಿಸಲು ಬಂದ ತಂದೆಯನ್ನ ಕುಡುಗೋಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಕಲ್ಲಪ್ಪ ಪೂಜಾರಿ ಎರಡು ಮದುವೆಯಾಗಿದ್ದು 2ನೇ ಹೆಂಡತಿಯ ಪುತ್ರ ಯಲ್ಲಪ್ಪನಿಂದ ತಂದೆ ಕಲ್ಲಪ್ಪ ಕೊಲೆ ನಡೆದಿದೆ.

ಇದನ್ನೂ ಓದಿ: ಪ್ರತಿಭಟನಾಕಾರರು ಉಂಟು ಮಾಡಿದ ನಾಶನಷ್ಟವನ್ನು ಅವರೇ ಭರಿಸುವಂತೆ ಮಾಡಲು ಮಧ್ಯಪ್ರದೇಶ ಸರ್ಕಾರ ಸಿದ್ಧತೆ

Crime News: ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ವ್ಯಕ್ತಿ ಕೊಲೆ, ಅಪ್ಪ-ಮಗ ಇಬ್ಬರೂ ಅರೆಸ್ಟ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!