AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತು ಬರಿಸಿ ಬೆಳಗಾವಿಯ ಮೆಡಿಕಲ್​​ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಳಗಾವಿಯ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಎಸಗಲಾಗಿದೆ. ಮಂಗಳವಾರ ರಾತ್ರಿ ಸ್ನೇಹಿತರೊಂದಿಗೆ ಸಿನಿಮಾ ನೋಡಿದ ನಂತರ ಈ ಘಟನೆ ನಡೆದಿದೆ. ಪಾನೀಯಕ್ಕೆ ನಿದ್ರಾಮಾತ್ರೆ ಹಾಕಿ ಅತ್ಯಾಚಾರ ಎಸಗಲಾಗಿದೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಆರು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದಾರೆ.

ಮತ್ತು ಬರಿಸಿ ಬೆಳಗಾವಿಯ ಮೆಡಿಕಲ್​​ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
ವಿಶ್ರಾಂಬಾಗ್ ಪೊಲೀಸ್ ಠಾಣೆ
Sahadev Mane
| Edited By: |

Updated on:May 23, 2025 | 11:13 PM

Share

ಬೆಳಗಾವಿ, ಮೇ 23: ಬೆಳಗಾವಿಯ (Belagavi) ಮೆಡಿಕಲ್​ ಕಾಲೇಜು​ ವಿದ್ಯಾರ್ಥಿನಿ (Medical College Student) ಮೇಲೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿದೆ. ಮಂಗಳವಾರ ಮೇ. 20 ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತರ ಜೊತೆ ಸಿನಿಮಾ ನೋಡಲು ಹೋಗಿದ್ದಾಗ ಕೃತ್ಯ ಎಸಗಲಾಗಿದೆ. ಯುವತಿ ಸಿನಿಮಾ ನೋಡಿ ವಾಪಾಸ್ ಸ್ನೇಹಿತರ ಪ್ಲ್ಯಾಟ್​ಗೆ ಹೋಗಿದ್ದಳು.

ಈ ವೇಳೆ ಯುವತಿಗೆ ಪಾನೀಯದಲ್ಲಿ ನಿದ್ರೆ ಮಾತ್ರೆ ಹಾಕಿ ಕುಡಿಸಿದ್ದಾರೆ. ಬಳಿಕ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಬೆಳಗ್ಗೆ ಎದ್ದ ಬಳಿಕ ಅತ್ಯಾಚಾರ ಆಗಿದ್ದರ ಬಗ್ಗೆ ಯುವತಿಗೆ ತಿಳಿದಿದೆ. ಕೂಡಲೇ ಯುವತಿ ಕುಟುಂಬಸ್ಥರ ಗಮನಕ್ಕೆ ತಂದಿದ್ದಾಳೆ. ನಂತರ, ಸಾಂಗ್ಲಿಯ ವಿಶ್ರಾಂಬಾಗ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

ಇದನ್ನೂ ಓದಿ:  ಶೆಡ್​ನಲ್ಲಿ ಬಾಲಕನ ಮೇಲೆ ಹಲ್ಲೆ ಮಾಡಿ ಚರಂಡಿಗೆ ಎಸೆದ ಆರೋಪಿಗಳು ಅರೆಸ್ಟ್​

ಇದನ್ನೂ ಓದಿ
Image
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣದ ಎ3 ಪೊಲೀಸಪ್ಪನ ಮಗ ಪರಾರಿ
Image
ಹೆಬ್ಬಾಳ್ಕರ್​​ಗೆ ಅವಾಚ್ಯ ಪದ ಬಳಕೆ ಆರೋಪ: ಸಿಟಿ ರವಿಗೆ ಕೋರ್ಟ್​ ರಿಲೀಫ್!
Image
ಯೋಧನ ಅಂತ್ಯಕ್ರಿಯೆಗೆ ಸರ್ಕಾರಿ ಜಾಗ ಕೇಳಿದವರ ಮೇಲೆ ಲಾಠಿ ಬೀಸಿದ ಪೊಲೀಸರು
Image
ಕುರಾನ್ ಸುಟ್ಟಿದ್ದನ್ನ ಖಂಡಿಸಿ ಪ್ರತಿಭಟನೆ: ಪೊಲೀಸರ ಮೇಲೆಯೇ ಚಪ್ಪಲಿ ಎಸೆತ

ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಸೊಲ್ಲಾಪುರದ ವಿನಯ್ ಪಾಟೀಲ್ (22), ಪುಣೆಯ ಸರ್ವಜ್ಞ ಗಾಯಕವಾಡ (22), ಸಾಂಗ್ಲಿಯ ತನ್ಮಯ್ ಪೇಡ್ನೆಕರ್ (21) ಬಂಧಿತರು. ಪೊಲೀಸರು ಆರೋಪಿಗಳನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ವಿಶ್ರಾಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 pm, Fri, 23 May 25

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?