AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ

Shivaji Jayanti in Belagavi: ಗುರುವಾರ ಬೆಳಗ್ಗೆ ಆರು ಗಂಟೆವರೆಗೂ ರೂಪಕಗಳ ಮೆರವಣಿಗೆ ಜರುಗಲಿದೆ. ಶಿವಾಜಿ ಜೀವನ ಚರಿತ್ರೆ ಸಾರುವ 75ಕ್ಕೂ ಅಧಿಕ ರೂಪಕಗಳು ಮೆರವಣಿಗೆಯಲ್ಲಿ ಸಾಗಲಿವೆ. ಮೆರವಣಿಗೆಯಲ್ಲಿ ಶಿವಾಜಿ ಬಾಲ್ಯದಿಂದ ಹಿಡಿದು ರಾಜ್ಯಭಾರದ ವರೆಗಿನ ನಾಟಕ ಪ್ರದರ್ಶನಗಳು ನಡೆಯಲಿವೆ.

ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ
ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ
TV9 Web
| Edited By: ಸಾಧು ಶ್ರೀನಾಥ್​|

Updated on:May 04, 2022 | 9:22 PM

Share

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಶಿವಾಜಿ ಜಯಂತಿ (Chhatrapati Shivaji Maharaj Jayanti celebration) ಅದ್ದೂರಿ ಮೆರವಣಿಗೆಗೆ ಜಿಲ್ಲಾಡಳಿತ ಚಾಲನೆ ನೀಡಿದೆ. ಬೆಳಗಾವಿಯ ನರಗುಂದಕರ ವೃತ್ತದಿಂದ ಮೆರವಣಿಗೆ ಚಾಲನೆ ನೀಡಲಾಗಿದೆ. ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ್ ಅವರು ಶಿವಾಜಿ ಮೂರ್ತಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಶಾಸಕರಿಗೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ, ಪಾಲಿಕೆ ಕಮೀಷನರ್ ರುದ್ರೆ ಘಾಳಿ ಸಾಥ್ ನೀಡಿದರು. ಕೊವಿಡ್ ಮಹಾಮಾರಿಯಿಂದಾಗಿ (coronavirus) ಎರಡು ವರ್ಷಗಳಿಂದ ಬೆಳಗಾವಿಯಲ್ಲಿ (Belagavi) ಶಿವಾಜಿ ಜಯಂತಿ ಆಚರಣೆ ಸ್ಥಗಿತಗೊಳಿಸಲಾಗಿತ್ತು. ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಆಚರಣೆ ಈ ಬಾರಿ 103 ನೆಯದು. ಸ್ವಾತಂತ್ರ್ಯಕ್ಕೂ ಮುನ್ನ 1919ರಲ್ಲಿ ಶಿವಾಜಿ ಜಯಂತಿ ಇಲ್ಲಿ ಆಚರಣೆ ಆರಂಭವಾಯಿತು.

ಬೆಳಗಾವಿಯಲ್ಲಿ ಶಿವಾಜಿ ಜಯಂತಿ ಅದ್ದೂರಿ ಮೆರವಣಿಗೆಗೆ ಜಿಲ್ಲಾಡಳಿತದಿಂದ ಚಾಲನೆ ಗುರುವಾರ ಬೆಳಗ್ಗೆ ಆರು ಗಂಟೆವರೆಗೂ ರೂಪಕಗಳ ಮೆರವಣಿಗೆ ಜರುಗಲಿದೆ. ಶಿವಾಜಿ ಜೀವನ ಚರಿತ್ರೆ ಸಾರುವ 75ಕ್ಕೂ ಅಧಿಕ ರೂಪಕಗಳು ಮೆರವಣಿಗೆಯಲ್ಲಿ ಸಾಗಲಿವೆ. ಮೆರವಣಿಗೆಯಲ್ಲಿ ಶಿವಾಜಿ ಬಾಲ್ಯದಿಂದ ಹಿಡಿದು ರಾಜ್ಯಭಾರದ ವರೆಗಿನ ನಾಟಕ ಪ್ರದರ್ಶನಗಳು ನಡೆಯಲಿವೆ. ಸಾಂಪ್ರದಾಯಿಕ ಉಡುಗೆ, ಕಿರು ನಾಟಕ, ವಾರಕರೀ ಸಂಗೀತ, ಡಿಜೆ ಒಳಗೊಂಡ ರೂಪಕಗಳ ವಿಜೃಂಭಣೆ ಕಾಣಬರಲಿವೆ. ಮೆರವಣಿಗೆ ಮಾರ್ಗದೂದ್ದಕ್ಕೂ‌ ಬಿಗಿ ಪೊಲೀಸ್ ಭದ್ರತೆ ಹಾಕಲಾಗಿದ್ದು, ಎರಡು ಸಾವಿರಕ್ಕೂ ಅಧಿಕ ಪೊಲೀಸರು ನಿಯೋಜನೆಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಪೊಲೀಸರಿಂದ ಮೆರವಣಿಗೆ ಮೇಲೆ ಡ್ರೋಣ್ ಕಣ್ಗಾವಲು ಹಾಕಲಾಗಿದೆ.

ಇದನ್ನೂ ಓದಿ: ಸಿಡಿಲಿನಿಂದ ತಾಯಿ ಮಗ ದುರ್ಮರಣ; ಬೈಕ್​​ನಲ್ಲಿ ತೆರಳ್ತಿದ್ದ ದಂಪತಿ ಜೊತೆ ಮೊಮ್ಮಗಳ ಸಾವು, ಬಸ್ ಡಿಕ್ಕಿ ಬೈಕ್​​ನಲ್ಲಿ ತೆರಳ್ತಿದ್ದ ಇಬ್ಬರ ಸಾವು ಇದನ್ನೂ ಓದಿ: Chanakya Niti: ಈ ಮೂರು ಕಾರ್ಯಗಳು ಆದ ತಕ್ಷಣ ಸ್ನಾನ ಮಾಡಲೇಬೇಕು! ಅವು ಯಾವುವು? ಏಕೆ?

Published On - 8:06 pm, Wed, 4 May 22

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ