AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ -ಸಿಎಂ ಯಡಿಯೂರಪ್ಪ

ಬೆಳಗಾವಿ: ಸಿದ್ದರಾಮಯ್ಯ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ. ಸಿದ್ದರಾಮಯ್ಯನವರ ಕನಸು ನನಸಾಗುವುದಿಲ್ಲ ಎಂದು ಬೆಳಗಾವಿಯ ಅಂಕಲಗಿ ಗ್ರಾಮದಲ್ಲಿ ‌ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ. ಕಾಂಗ್ರೆಸ್​​ ಹೀನಾಯವಾಗಿ ಸೋತು ವಿಪಕ್ಷ ಸ್ಥಾನದಲ್ಲಿಯೇ ಇರುತ್ತೆ. ಬಿಜೆಪಿಯವರಾದ ನಾವು ಆಡಳಿತ ಪಕ್ಷವಾಗಿಯೇ ವಿಧಾನಸೌಧದಲ್ಲಿ ಕೂರಲಿದ್ದೇವೆ. ಇದೇ ರಾಜಕೀಯ ಬದಲಾವಣೆ ಎಂದರು. ಸಿಎಂ ಆಗಬೇಕೆಂದು ಸಿದ್ದರಾಮಯ್ಯ ಅವರು ತಿರುಕನ ಕನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗುವುದಿಲ್ಲ. ಯಾರೇ ಬೊಬ್ಬೆ ಹೊಡೆದರೂ ರಮೇಶ […]

ಸಿದ್ದರಾಮಯ್ಯ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ -ಸಿಎಂ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Dec 02, 2019 | 11:53 AM

Share

ಬೆಳಗಾವಿ: ಸಿದ್ದರಾಮಯ್ಯ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ. ಸಿದ್ದರಾಮಯ್ಯನವರ ಕನಸು ನನಸಾಗುವುದಿಲ್ಲ ಎಂದು ಬೆಳಗಾವಿಯ ಅಂಕಲಗಿ ಗ್ರಾಮದಲ್ಲಿ ‌ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ. ಕಾಂಗ್ರೆಸ್​​ ಹೀನಾಯವಾಗಿ ಸೋತು ವಿಪಕ್ಷ ಸ್ಥಾನದಲ್ಲಿಯೇ ಇರುತ್ತೆ. ಬಿಜೆಪಿಯವರಾದ ನಾವು ಆಡಳಿತ ಪಕ್ಷವಾಗಿಯೇ ವಿಧಾನಸೌಧದಲ್ಲಿ ಕೂರಲಿದ್ದೇವೆ. ಇದೇ ರಾಜಕೀಯ ಬದಲಾವಣೆ ಎಂದರು.

ಸಿಎಂ ಆಗಬೇಕೆಂದು ಸಿದ್ದರಾಮಯ್ಯ ಅವರು ತಿರುಕನ ಕನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗುವುದಿಲ್ಲ. ಯಾರೇ ಬೊಬ್ಬೆ ಹೊಡೆದರೂ ರಮೇಶ ಜಾರಕಿಹೊಳಿ‌ ಗೆಲುವು ನಿಶ್ಚಿತ. ನಮಗಾಗಿ ರಮೇಶ ಜಾರಕಿಹೊಳಿ‌ ತ್ಯಾಗ ಮಾಡಿದ್ದಾರೆ. ಸಚಿವರಾಗುವುದಿದ್ದರೆ ಮೈತ್ರಿ ಸರ್ಕಾರದಲ್ಲೇ ಉಳಿಯುತ್ತಿದ್ದರು. ಆದರೆ ನಾನು ಸಿಎಂ ಆಗಬೇಕು ಎಂದು ರಮೇಶ ತ್ಯಾಗ ಮಾಡಿದ್ದಾರೆ. ಅವರು ಗೆಲುವು ದಾಖಲಿಸಿ ನಮ್ಮ ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ಹೇಳಿದರು.

Published On - 4:00 pm, Sun, 1 December 19

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ