AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​

belagavi sp: ಸಹೋದರ ಸಂಬಂಧಿ ಮಹಿಳೆ ಜತೆ ಪಿಎಸ್​ಐ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು PSI ಮಗ ರಾಹುಲ್ ಮಹಿಳೆಯ ಮನೆಗೆ ಹೋಗಿ ಆವಾಜ್ ಹಾಕಿದ್ದನಂತೆ. ಈ ವೇಳೆ ಘಟಪ್ರಭಾ ಪೊಲೀಸರನ್ನು ಕರೆಸಿ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಸದರಿ ಮಹಿಳೆ ಈ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​
ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​
TV9 Web
| Updated By: ಸಾಧು ಶ್ರೀನಾಥ್​|

Updated on:Jun 03, 2022 | 6:08 PM

Share

ಬೆಳಗಾವಿ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ ಪೊಲೀಸ್ ಸಬ್​ ಇನ್ಸ್​​ಪೆಕ್ಟರ್​​ (PSI) ಹಲ್ಲೆ ಮಾಡಿಸಿರುವ ಪ್ರಕರಣ ವರದಿಯಾಗಿದ್ದು, PSI ಮಗನ ಮೇಲೆ ಪೊಲೀಸರಿಂದ ಹಲ್ಲೆ ಮಾಡಿಸಿದ್ದರು ಎನ್ನಲಾಗಿತ್ತು. ಇದೀಗ PSI ಆಣತಿಯಂತೆ ಹಲ್ಲೆ ಮಾಡಿದ್ದ ಕಾನ್ಸ್​ಟೇಬಲ್​​ ನನ್ನು ಸಸ್ಪೆಂಡ್​ ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಜಿಲ್ಲೆ ಘಟಪ್ರಭಾ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​​ ಶಿವಾನಂದ ಪತ್ತಾರನನ್ನು ಅಮಾನತು ಮಾಡಿ ಎಸ್​ಪಿ ಲಕ್ಷ್ಮಣ ನಿಂಬರಗಿ ಆದೇಶಿಸಿದ್ದಾರೆ. ಕುಲಗೋಡ ಠಾಣೆ ಪಿಎಸ್‌ಐ ಸಿದ್ದಪ್ಪ ಕರನಿಂಗ್ ಮಗ ರಾಹುಲ್ ಮೇಲೆ ಹಲ್ಲೆ ನಡೆಸಿರುವ ಪೊಲೀಸ್​ ಅಧಿಕಾರಿ. ಮೇ 23ರಂದು ಕೊಣ್ಣೂರ ಗ್ರಾಮದಲ್ಲಿ ರಾಹುಲ್ ಮೇಲೆ ಹಲ್ಲೆ ನಡೆದಿತ್ತು ಎನ್ನಲಾಗಿದೆ.

ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿರುವ ಮಹಿಳೆ:

ಸಹೋದರ ಸಂಬಂಧಿ ಮಹಿಳೆ ಜತೆ ಪಿಎಸ್​ಐ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು PSI ಮಗ ರಾಹುಲ್ ಮಹಿಳೆಯ ಮನೆಗೆ ಹೋಗಿ ಆವಾಜ್ ಹಾಕಿದ್ದನಂತೆ. ಈ ವೇಳೆ ಘಟಪ್ರಭಾ ಪೊಲೀಸರನ್ನು ಕರೆಸಿ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಸದರಿ ಮಹಿಳೆ ಈ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಇದನ್ನು ಓದಿ: ಆರ್ಯ ಸಮಾಜ ನೀಡಿದ ವಿವಾಹ ಸರ್ಟಿಫಿಕೇಟ್​​ಗೆ ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್

ಪೊಲೀಸರನ್ನ ಕರೆಸಿ ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆಂದು PSI ಮಗ ರಾಹುಲ್ ಸ್ವತಃ ಆರೋಪ ಮಾಡಿದ್ದಾನೆ. ಹಲ್ಲೆಯಿಂದ 1 ವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೆ ಎಂದಿರುವ ರಾಹುಲ್, ಮೂವರು ಪೊಲೀಸರು, ತಂದೆ ಮತ್ತು ಮಹಿಳೆಯ ವಿರುದ್ಧ ಎಸ್‌ಪಿ ಲಕ್ಷ್ಮಣ ನಿಂಬರಗಿಗೆ ದೂರು ನೀಡಿದ್ದ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಇದನ್ನು ಓದಿ: ಯುವಕರನ್ನು ಕಾಡುತ್ತಿರುವ ಪರಿಧಮನಿ ಕಾಯಿಲೆ ಬಗ್ಗೆ ಉಪಯುಕ್ತ ಮಾಹಿತಿ

Published On - 6:06 pm, Fri, 3 June 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!