AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Special Train: ದಸರಾ ಹಬ್ಬದ ನಿಮಿತ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು

ದಸರಾದ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಲಯ ಬೆಂಗಳೂರಿನ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಓಡಿಸಲಿದೆ. ಯಾವ್ಯಾವ ದಿನಾಂಕದಂದು ವಿಶೇಷ ರೈಲು ಸಂಚರಲಿಸಲಿದೆ? ರೈಲು ಸಮಯ ಕುರಿತಾದ ಮಾಹಿತಿ ಇಲ್ಲಿದೆ.

Special Train: ದಸರಾ ಹಬ್ಬದ ನಿಮಿತ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು
ಬೆಳಗಾವಿ ರೈಲು ನಿಲ್ದಾಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Sep 10, 2024 | 8:35 AM

Share

ಬೆಳಗಾವಿ, ಸೆಪ್ಟೆಂಬರ್​ 10: ದಸರಾ (Dasra) ಹಬ್ಬದಲ್ಲಿ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಲಯ (South Western Railway) ಬೆಂಗಳೂರಿನ ಯಶವಂತಪುರ-ಬೆಳಗಾವಿ (Yeshwanthpur-Belagavi) ನಡುವೆ ವಿಶೇಷ ರೈಲು ಓಡಿಸಲಿದೆ. ಯಾವ್ಯಾವ ದಿನಾಂಕದಂದು ವಿಶೇಷ ರೈಲು ಸಂಚರಲಿಸಲಿದೆ? ರೈಲು ಸಮಯ ಇಲ್ಲಿದೆ.

  • ರೈಲು ಸಂಖ್ಯೆ 06507 ಯಶವಂತಪುರ – ಬೆಳಗಾವಿ ವಿಶೇಷ ರೈಲು ಅಕ್ಟೋಬರ್​ 12 ರಂದು ಸಂಜೆ 6:15ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ನಸುಕಿನ ಜಾವ 5 ಗಂಟೆಗೆ ಬೆಳಗಾವಿ ತಲುಪಲಿದೆ.
  • ರೈಲು ಸಂಖ್ಯೆ 06508 ಬೆಳಗಾವಿ – ಯಶವಂತಪುರ ವಿಶೇಷ ರೈಲು ಅಕ್ಟೋಬರ್​ 13 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ನಸುಕಿನ ಜಾವ 4:30ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್: ಆಂಧ್ರದಿಂದ ತೆರಳುತ್ತಿದ್ದ ಈ ರೈಲು ಇನ್ನು ಬೆಂಗಳೂರಿಗೂ ಬರಲಿದೆ!

ಈ ರೈಲು ತುಮಕೂರು, ಅರಸಿಕೇರೆ, ಬೀರುರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಈ ರೈಲು ಒಂದು ಎಸಿ 2, ನಾಲ್ಕು ಎಸಿ 3, 13 ಸೆಕೆಂಡ್​ ಕ್ಲಾಸ್​ ಸ್ಲೀಪರ್​ ಕೋಚ್​, ಎರಡು ಸೆಕೆಂಡ್​ ಕ್ಲಾಸ್​ ಮತ್ತು ಎರಡು ಅಂಗವಿಕಲರಿಗಾಗಿ ಮೀಸಲಾದ ಕಂಪಾರ್ಟ್​​ಮೆಂಟ್​ ಹೊಂದಿದೆ. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Tue, 10 September 24

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ