AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Special Train: ದಸರಾ ಹಬ್ಬದ ನಿಮಿತ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು

ದಸರಾದ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಲಯ ಬೆಂಗಳೂರಿನ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಓಡಿಸಲಿದೆ. ಯಾವ್ಯಾವ ದಿನಾಂಕದಂದು ವಿಶೇಷ ರೈಲು ಸಂಚರಲಿಸಲಿದೆ? ರೈಲು ಸಮಯ ಕುರಿತಾದ ಮಾಹಿತಿ ಇಲ್ಲಿದೆ.

Special Train: ದಸರಾ ಹಬ್ಬದ ನಿಮಿತ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು
ಬೆಳಗಾವಿ ರೈಲು ನಿಲ್ದಾಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Sep 10, 2024 | 8:35 AM

Share

ಬೆಳಗಾವಿ, ಸೆಪ್ಟೆಂಬರ್​ 10: ದಸರಾ (Dasra) ಹಬ್ಬದಲ್ಲಿ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಲಯ (South Western Railway) ಬೆಂಗಳೂರಿನ ಯಶವಂತಪುರ-ಬೆಳಗಾವಿ (Yeshwanthpur-Belagavi) ನಡುವೆ ವಿಶೇಷ ರೈಲು ಓಡಿಸಲಿದೆ. ಯಾವ್ಯಾವ ದಿನಾಂಕದಂದು ವಿಶೇಷ ರೈಲು ಸಂಚರಲಿಸಲಿದೆ? ರೈಲು ಸಮಯ ಇಲ್ಲಿದೆ.

  • ರೈಲು ಸಂಖ್ಯೆ 06507 ಯಶವಂತಪುರ – ಬೆಳಗಾವಿ ವಿಶೇಷ ರೈಲು ಅಕ್ಟೋಬರ್​ 12 ರಂದು ಸಂಜೆ 6:15ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ನಸುಕಿನ ಜಾವ 5 ಗಂಟೆಗೆ ಬೆಳಗಾವಿ ತಲುಪಲಿದೆ.
  • ರೈಲು ಸಂಖ್ಯೆ 06508 ಬೆಳಗಾವಿ – ಯಶವಂತಪುರ ವಿಶೇಷ ರೈಲು ಅಕ್ಟೋಬರ್​ 13 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ನಸುಕಿನ ಜಾವ 4:30ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್: ಆಂಧ್ರದಿಂದ ತೆರಳುತ್ತಿದ್ದ ಈ ರೈಲು ಇನ್ನು ಬೆಂಗಳೂರಿಗೂ ಬರಲಿದೆ!

ಈ ರೈಲು ತುಮಕೂರು, ಅರಸಿಕೇರೆ, ಬೀರುರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಈ ರೈಲು ಒಂದು ಎಸಿ 2, ನಾಲ್ಕು ಎಸಿ 3, 13 ಸೆಕೆಂಡ್​ ಕ್ಲಾಸ್​ ಸ್ಲೀಪರ್​ ಕೋಚ್​, ಎರಡು ಸೆಕೆಂಡ್​ ಕ್ಲಾಸ್​ ಮತ್ತು ಎರಡು ಅಂಗವಿಕಲರಿಗಾಗಿ ಮೀಸಲಾದ ಕಂಪಾರ್ಟ್​​ಮೆಂಟ್​ ಹೊಂದಿದೆ. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Tue, 10 September 24

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್