AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Special Train: ದಸರಾ ಹಬ್ಬದ ನಿಮಿತ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು

ದಸರಾದ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಲಯ ಬೆಂಗಳೂರಿನ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಓಡಿಸಲಿದೆ. ಯಾವ್ಯಾವ ದಿನಾಂಕದಂದು ವಿಶೇಷ ರೈಲು ಸಂಚರಲಿಸಲಿದೆ? ರೈಲು ಸಮಯ ಕುರಿತಾದ ಮಾಹಿತಿ ಇಲ್ಲಿದೆ.

Special Train: ದಸರಾ ಹಬ್ಬದ ನಿಮಿತ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು
ಬೆಳಗಾವಿ ರೈಲು ನಿಲ್ದಾಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Sep 10, 2024 | 8:35 AM

Share

ಬೆಳಗಾವಿ, ಸೆಪ್ಟೆಂಬರ್​ 10: ದಸರಾ (Dasra) ಹಬ್ಬದಲ್ಲಿ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಲಯ (South Western Railway) ಬೆಂಗಳೂರಿನ ಯಶವಂತಪುರ-ಬೆಳಗಾವಿ (Yeshwanthpur-Belagavi) ನಡುವೆ ವಿಶೇಷ ರೈಲು ಓಡಿಸಲಿದೆ. ಯಾವ್ಯಾವ ದಿನಾಂಕದಂದು ವಿಶೇಷ ರೈಲು ಸಂಚರಲಿಸಲಿದೆ? ರೈಲು ಸಮಯ ಇಲ್ಲಿದೆ.

  • ರೈಲು ಸಂಖ್ಯೆ 06507 ಯಶವಂತಪುರ – ಬೆಳಗಾವಿ ವಿಶೇಷ ರೈಲು ಅಕ್ಟೋಬರ್​ 12 ರಂದು ಸಂಜೆ 6:15ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ನಸುಕಿನ ಜಾವ 5 ಗಂಟೆಗೆ ಬೆಳಗಾವಿ ತಲುಪಲಿದೆ.
  • ರೈಲು ಸಂಖ್ಯೆ 06508 ಬೆಳಗಾವಿ – ಯಶವಂತಪುರ ವಿಶೇಷ ರೈಲು ಅಕ್ಟೋಬರ್​ 13 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ನಸುಕಿನ ಜಾವ 4:30ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್: ಆಂಧ್ರದಿಂದ ತೆರಳುತ್ತಿದ್ದ ಈ ರೈಲು ಇನ್ನು ಬೆಂಗಳೂರಿಗೂ ಬರಲಿದೆ!

ಈ ರೈಲು ತುಮಕೂರು, ಅರಸಿಕೇರೆ, ಬೀರುರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಈ ರೈಲು ಒಂದು ಎಸಿ 2, ನಾಲ್ಕು ಎಸಿ 3, 13 ಸೆಕೆಂಡ್​ ಕ್ಲಾಸ್​ ಸ್ಲೀಪರ್​ ಕೋಚ್​, ಎರಡು ಸೆಕೆಂಡ್​ ಕ್ಲಾಸ್​ ಮತ್ತು ಎರಡು ಅಂಗವಿಕಲರಿಗಾಗಿ ಮೀಸಲಾದ ಕಂಪಾರ್ಟ್​​ಮೆಂಟ್​ ಹೊಂದಿದೆ. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Tue, 10 September 24

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!