AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Special Train: ದಸರಾ ಹಬ್ಬದ ನಿಮಿತ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು

ದಸರಾದ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಲಯ ಬೆಂಗಳೂರಿನ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಓಡಿಸಲಿದೆ. ಯಾವ್ಯಾವ ದಿನಾಂಕದಂದು ವಿಶೇಷ ರೈಲು ಸಂಚರಲಿಸಲಿದೆ? ರೈಲು ಸಮಯ ಕುರಿತಾದ ಮಾಹಿತಿ ಇಲ್ಲಿದೆ.

Special Train: ದಸರಾ ಹಬ್ಬದ ನಿಮಿತ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು
ಬೆಳಗಾವಿ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on:Sep 10, 2024 | 8:35 AM

Share

ಬೆಳಗಾವಿ, ಸೆಪ್ಟೆಂಬರ್​ 10: ದಸರಾ (Dasra) ಹಬ್ಬದಲ್ಲಿ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಲಯ (South Western Railway) ಬೆಂಗಳೂರಿನ ಯಶವಂತಪುರ-ಬೆಳಗಾವಿ (Yeshwanthpur-Belagavi) ನಡುವೆ ವಿಶೇಷ ರೈಲು ಓಡಿಸಲಿದೆ. ಯಾವ್ಯಾವ ದಿನಾಂಕದಂದು ವಿಶೇಷ ರೈಲು ಸಂಚರಲಿಸಲಿದೆ? ರೈಲು ಸಮಯ ಇಲ್ಲಿದೆ.

  • ರೈಲು ಸಂಖ್ಯೆ 06507 ಯಶವಂತಪುರ – ಬೆಳಗಾವಿ ವಿಶೇಷ ರೈಲು ಅಕ್ಟೋಬರ್​ 12 ರಂದು ಸಂಜೆ 6:15ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ನಸುಕಿನ ಜಾವ 5 ಗಂಟೆಗೆ ಬೆಳಗಾವಿ ತಲುಪಲಿದೆ.
  • ರೈಲು ಸಂಖ್ಯೆ 06508 ಬೆಳಗಾವಿ – ಯಶವಂತಪುರ ವಿಶೇಷ ರೈಲು ಅಕ್ಟೋಬರ್​ 13 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ನಸುಕಿನ ಜಾವ 4:30ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್: ಆಂಧ್ರದಿಂದ ತೆರಳುತ್ತಿದ್ದ ಈ ರೈಲು ಇನ್ನು ಬೆಂಗಳೂರಿಗೂ ಬರಲಿದೆ!

ಈ ರೈಲು ತುಮಕೂರು, ಅರಸಿಕೇರೆ, ಬೀರುರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಈ ರೈಲು ಒಂದು ಎಸಿ 2, ನಾಲ್ಕು ಎಸಿ 3, 13 ಸೆಕೆಂಡ್​ ಕ್ಲಾಸ್​ ಸ್ಲೀಪರ್​ ಕೋಚ್​, ಎರಡು ಸೆಕೆಂಡ್​ ಕ್ಲಾಸ್​ ಮತ್ತು ಎರಡು ಅಂಗವಿಕಲರಿಗಾಗಿ ಮೀಸಲಾದ ಕಂಪಾರ್ಟ್​​ಮೆಂಟ್​ ಹೊಂದಿದೆ. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Tue, 10 September 24

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್