AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಮನೆಗೆ ಪಡಿತರ ತಲುಪಿಸುವ ಯೋಜನೆ ಕೈಬಿಟ್ಟ ಸರ್ಕಾರ: ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ

ಬಡ ಕುಟಂಬಗಳಿಗೆ ಏಪ್ರಿಲ್​ 1ರಿಂದ ಪ್ರಾಯೋಗಿಕವಾಗಿ ಪೊರ್ಟಿಫೈಡ್ ರೈಸ್ ವಿತರಿಸಲಾಗುವುದು. ಮೊದಲಿಗೆ ಯಾದಗಿರಿ, ಕಲಬುರಗಿ, ಬೀದರ್​ ಜಿಲ್ಲೆಯಲ್ಲಿ ವಿತರಣೆ ಮಾಡಲಾಗುವುದು. ಬಳಿಕ ರಾಜ್ಯಾದ್ಯಂತ ಪೊರ್ಟಿಫೈಡ್ ರೈಸ್ ವಿತರಣೆ ಮಾಡುತ್ತೇವೆ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಸಚಿವ ಉಮೇಶ್​ ಕತ್ತಿ ತಿಳಿಸಿದ್ದಾರೆ.

ಮನೆಮನೆಗೆ ಪಡಿತರ ತಲುಪಿಸುವ ಯೋಜನೆ ಕೈಬಿಟ್ಟ ಸರ್ಕಾರ: ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 05, 2022 | 6:44 PM

Share

ಬೆಳಗಾವಿ: ಮನೆಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಸರ್ಕಾರ(State Government) ಕೈಬಿಟ್ಟಿದೆ. ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಈಗಿರುವ ಪಡಿತರ( Ration) ಅಂಗಡಿಗಳ ಮೂಲಕವೇ ಕರ್ನಾಟಕದಲ್ಲಿ ರೇಷನ್ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿಆಹಾರ ಹಾಗೂ ಅರಣ್ಯ ಸಚಿವ ಉಮೇಶ್​ ಕತ್ತಿ(Umesh Katti) ಹೇಳಿದ್ದಾರೆ.

ಬಡ ಕುಟಂಬಗಳಿಗೆ ಏಪ್ರಿಲ್​ 1ರಿಂದ ಪೊರ್ಟಿಫೈಡ್ ರೈಸ್ ವಿತರಣೆ

ಬಡ ಕುಟಂಬಗಳಿಗೆ ಏಪ್ರಿಲ್​ 1ರಿಂದ ಪ್ರಾಯೋಗಿಕವಾಗಿ ಪೊರ್ಟಿಫೈಡ್ ರೈಸ್ ವಿತರಿಸಲಾಗುವುದು. ಮೊದಲಿಗೆ ಯಾದಗಿರಿ, ಕಲಬುರಗಿ, ಬೀದರ್​ ಜಿಲ್ಲೆಯಲ್ಲಿ ವಿತರಣೆ ಮಾಡಲಾಗುವುದು. ಬಳಿಕ ರಾಜ್ಯಾದ್ಯಂತ ಪೊರ್ಟಿಫೈಡ್ ರೈಸ್ ವಿತರಣೆ ಮಾಡುತ್ತೇವೆ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಸಚಿವ ಉಮೇಶ್​ ಕತ್ತಿ ತಿಳಿಸಿದ್ದಾರೆ.

ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಕುರಿತು ಸಚಿವ ಕತ್ತಿ ಪ್ರಶಂಸೆ

ಬಜೆಟ್​ನಲ್ಲಿ ಕೃಷಿಗೆ 8 ಸಾವಿರ ಕೋಟಿ ನೀಡಿ ರೈತ ಪರ ಬಜೆಟ್ ಮಂಡಿಸಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕರು ಬೋಗಸ್ ಬಜೆಟ್ ಎಂದಿದ್ದಾರೆ. ರಾಜ್ಯದಲ್ಲಿ ಜನ ಪರ ಬಜೆಟ್ ಸಿಎಂ ಮಂಡಿಸಿದ್ದಾರೆ. ರಾಜ್ಯಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸುವ ಬಜೆಟ್ ಮಂಡಿಸಿದ್ದಾರೆ. ನೀರಾವರಿ ಯೋಜನೆಗೆ 25 ಸಾವಿರ ಕೋಟಿ ರೂಪಾಯಿಗಳ ಬಜೆಟ್ ನೀಡಲಾಗಿದೆ. ಹಿಡಕಲ್ ಜಲಾಶಯ ಅಭಿವೃದ್ಧಿ ಪಡಿಸಲು 148 ಕೋಟಿ ರೂಪಾಯಿ ನೀಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಸಾಲ ಮಾಡಿಲ್ಲ. ಸಿದ್ದರಾಮಯ್ಯ ಸರಕಾರದಲ್ಲಿ ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಸರಕಾರದಲ್ಲಿದ್ದ ಸಾಲ ಕೊರೊನಾ ಸಂದರ್ಭದಲ್ಲಿ ಆದ ಸಾಲ ತೀರಿಸುವ ಜವಾಬ್ದಾರಿ ಸರಕಾರದ ಮೇಲಿದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಈ ರಾಜ್ಯಗಳಲ್ಲಿ ಲಸಿಕೆ ಹಾಕದವರಿಗೆ ಉಚಿತ ಕೊವಿಡ್ ಚಿಕಿತ್ಸೆ ಇಲ್ಲ, ಪಡಿತರ ಮತ್ತು ಪಿಂಚಣಿಯೂ ಸಿಗಲ್ಲ; ಯಾವ ರಾಜ್ಯ ಯಾವ ರೀತಿಯ ಕ್ರಮ ಕೈಗೊಂಡಿದೆ?

ಮಂಡ್ಯದಲ್ಲಿ ಜಪ್ತಿ ಮಾಡಿದ್ದ ಪಡಿತರ ಅಕ್ಕಿ ರಾತ್ರೋರಾತ್ರಿ ಸಾಗಾಟ; ಪೊಲೀಸರ ವಿರುದ್ಧ ದೂರು ದಾಖಲು

Published On - 6:38 pm, Sat, 5 March 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ