AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಪ್ರವಾಹಕ್ಕೆ ರಸ್ತೆ ಸಂಪರ್ಕ ಬಂದ್; ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಓಡಾಟ

ಬೆಳಗಾವಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರಯಾಣಿರ ಅನುಕೂಲಕ್ಕಾಗಿ ವಿಶೇಷ ಪ್ಯಾಸೆಂಜರ್ ರೈಲು ಓಡಾಟ ನಡೆಸಲಿದೆ.

ಭಾರಿ ಪ್ರವಾಹಕ್ಕೆ ರಸ್ತೆ ಸಂಪರ್ಕ ಬಂದ್; ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಓಡಾಟ
ರೈಲು
ಆಯೇಷಾ ಬಾನು
ಆಯೇಷಾ ಬಾನು|

Updated on: Aug 01, 2024 | 8:51 AM

Share

ಬೆಳಗಾವಿ, ಆಗಸ್ಟ್.01: ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ಆಗುತ್ತಿದ್ದು, ಸಪ್ತ ನದಿಗಳು ಹರಿಯುವ ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರವಾಹ ಎದುರಾಗಿದೆ. ಗ್ರಾಮಗಳು, ಸಾವಿರಾರು ಎಕರೆ ಜಮೀನು, ಸೇತುವೆಗಳು ಮುಳುಗಿ ಜನರ ಬದುಕು ಬೀದಿಗೆ ಬಂದಿದೆ. ಇನ್ನು ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾದಿಂದ 73 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರಯಾಣಿರ ಅನುಕೂಲಕ್ಕಾಗಿ ವಿಶೇಷ ಪ್ಯಾಸೆಂಜರ್ ರೈಲು ಓಡಾಟ ನಡೆಸಲಿದೆ.

ಭಾರಿ ಮಳೆಯಿಂದಾಗಿ ರಸ್ತೆ ಮಾರ್ಗ ಸ್ಥಗಿತಗೊಂಡಿದ್ದು ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರತಿ ದಿನ ಪ್ರಯಾಣ ಬೆಳೆಸುತ್ತಿದ್ದ ಪ್ರಯಾಣಿಕರಿಗೆ ಅನುಕೂಲವಾಗಲೆಂದು ದಕ್ಷಿಣ ನೈರುತ್ಯ ರೈಲ್ವೆ ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಾಟದ ಸೌಕರ್ಯ ಕಲ್ಪಿಸಿದೆ. ಆಗಸ್ಟ್ 1 ರಿಂದ 4ರ ವರೆಗೆ ಪ್ಯಾಸೆಂಜರ್ ವಿಶೇಷ ರೈಲು ಓಡಾಡಲಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ

ಪ್ಯಾಸೆಂಜರ್ ವಿಶೇಷ ರೈಲು ವೇಳಾಪಟ್ಟಿ

  • ಬೆಳಗಾವಿ-ಮೀರಜ್ ರೈಲು ಆ-01 (07301) ಮುಂಜಾನೆ 6 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಮು. 9ಕ್ಕೆ ಮೀರಜ್ ನಿಲ್ದಾಣ ತಲುಪಲಿದೆ.
  • ಮೀರಜ್-ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 9.50ಕ್ಕೆ ಮೀರಜ್​ನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.
  • ಬೆಳಗಾವಿ-ಮೀರಜ್ ರೈಲು ಆ.01ರ ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮೀರಜ್ ತಲುಪಲಿದೆ.
  • ಮೀರಜ್-ಬೆಳಗಾವಿ ರೈಲು ಆ.01 ಸಂಜೆ 05.35 ಕ್ಕೆ ಮೀರಜ್​ನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.ಆಗಸ್ಟ್ 01ರಿಂದ ಆಗಸ್ಟ್ 04ರ ವರೆಗೆ ಬೆಳಗಾವಿ-ಮೀರಜ್ ರೈಲು ದಿನಕ್ಕೆ 2 ಬಾರಿ ಓಡಾಟ ನಡೆಸಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು