AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಜಾತ್ರೆಗೆಂದು ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಜಾತ್ರೆಗೆಂದು ಸಂಬಂಧಿಕರ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹೀನ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ ಬಂದಿದೆ,

Belagavi News: ಜಾತ್ರೆಗೆಂದು ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: May 30, 2023 | 2:06 PM

Share

ಮುಖ್ಯಾಂಶಗಳು

  • ಸಂಬಂಧಿಯ ಮನೆಗೆ ಬಂದಿದ್ದ ೧೧ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ,
  • ಹೊರಗೆ ಮಲಗಿದ್ದ ಬಾಲಕಿಯ ಮೇಲೆ ಎರಗಿದ ದುರುಳ
  • ಖಡಕಲಾಟ ಪೊಲೀಸ್ ಠಾಣೆಯಲ್ಲಿ (ಪೋಸ್ಕೋ ಅಡಿಯಲ್ಲಿ) ಪ್ರಕರಣ ದಾಖಲು

ಬೆಳಗಾವಿ: ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರವಾಗಿರುವ Rape) ಘಟನೆ ಬೆಳಗಾವಿಯ(Belagavi) ಖಡಕಲಾಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಮೇಶ ವಿಠ್ಠಲ್ ಕೋಳಿ(22) ಬಾಲಕಿ ಮೇಲೆ ಅತ್ಯಾಚಾರ ಎಸಗಿದ ದುರುಳ. ಜಾತ್ರೆಗೆಂದು ತಮ್ಮ ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ, ನಿನ್ನೆ (ಮೇ 29) ರಾತ್ರಿ ಮನೆಯ ಹೊರಗಡೆ ಮಲಗಿದ್ದಾಗ ರಮೇಶ ವಿಠ್ಠಲ್ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮರುದಿನ ಬೆಳಗ್ಗೆ ಬಾಲಕಿ ಪೋಷಕರ ಮುಂದೆ ವಿವರಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Tumakuru News: 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ: ಅಳಿಯನ ಸ್ನೇಹಿತರಿಂದಲೇ ಹೀನ ಕೃತ್ಯ

ಈ ಬಗ್ಗೆ ಖಡಕಲಾಟ ಪೊಲೀಸ್ ಠಾಣೆಯಲ್ಲಿ (ಪೋಸ್ಕೋ ಅಡಿಯಲ್ಲಿ) ಪ್ರಕರಣ ದಾಖಲಿಸಲಾಗಿದೆ. ಇನ್ನು ಪೊಲೀಸರು ಸಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಇದೊಂದು ಫೋಸ್ಕೋ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಸಂತ್ರಸ್ತೆ ಬಾಲಕಿಯ ಹೆಸರು ಹಾಗೂ ವಿವರ ಬಹಿರಂಗಪಡಿಸುವಂತಿಲ್ಲ. ಹೀಗಾಗಿ ಈ ಸುದ್ದಿಯಲ್ಲಿ ನಾವು ಸಹ ಬಾಲಕಿ ಬಗ್ಗೆ ಯಾವುದೇ ವಿವರವನ್ನು ನೀಡಿಲ್ಲ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್