AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಜಾತ್ರೆಗೆಂದು ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಜಾತ್ರೆಗೆಂದು ಸಂಬಂಧಿಕರ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹೀನ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ ಬಂದಿದೆ,

Belagavi News: ಜಾತ್ರೆಗೆಂದು ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: May 30, 2023 | 2:06 PM

Share

ಮುಖ್ಯಾಂಶಗಳು

  • ಸಂಬಂಧಿಯ ಮನೆಗೆ ಬಂದಿದ್ದ ೧೧ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ,
  • ಹೊರಗೆ ಮಲಗಿದ್ದ ಬಾಲಕಿಯ ಮೇಲೆ ಎರಗಿದ ದುರುಳ
  • ಖಡಕಲಾಟ ಪೊಲೀಸ್ ಠಾಣೆಯಲ್ಲಿ (ಪೋಸ್ಕೋ ಅಡಿಯಲ್ಲಿ) ಪ್ರಕರಣ ದಾಖಲು

ಬೆಳಗಾವಿ: ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರವಾಗಿರುವ Rape) ಘಟನೆ ಬೆಳಗಾವಿಯ(Belagavi) ಖಡಕಲಾಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಮೇಶ ವಿಠ್ಠಲ್ ಕೋಳಿ(22) ಬಾಲಕಿ ಮೇಲೆ ಅತ್ಯಾಚಾರ ಎಸಗಿದ ದುರುಳ. ಜಾತ್ರೆಗೆಂದು ತಮ್ಮ ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ, ನಿನ್ನೆ (ಮೇ 29) ರಾತ್ರಿ ಮನೆಯ ಹೊರಗಡೆ ಮಲಗಿದ್ದಾಗ ರಮೇಶ ವಿಠ್ಠಲ್ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮರುದಿನ ಬೆಳಗ್ಗೆ ಬಾಲಕಿ ಪೋಷಕರ ಮುಂದೆ ವಿವರಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Tumakuru News: 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ: ಅಳಿಯನ ಸ್ನೇಹಿತರಿಂದಲೇ ಹೀನ ಕೃತ್ಯ

ಈ ಬಗ್ಗೆ ಖಡಕಲಾಟ ಪೊಲೀಸ್ ಠಾಣೆಯಲ್ಲಿ (ಪೋಸ್ಕೋ ಅಡಿಯಲ್ಲಿ) ಪ್ರಕರಣ ದಾಖಲಿಸಲಾಗಿದೆ. ಇನ್ನು ಪೊಲೀಸರು ಸಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಇದೊಂದು ಫೋಸ್ಕೋ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಸಂತ್ರಸ್ತೆ ಬಾಲಕಿಯ ಹೆಸರು ಹಾಗೂ ವಿವರ ಬಹಿರಂಗಪಡಿಸುವಂತಿಲ್ಲ. ಹೀಗಾಗಿ ಈ ಸುದ್ದಿಯಲ್ಲಿ ನಾವು ಸಹ ಬಾಲಕಿ ಬಗ್ಗೆ ಯಾವುದೇ ವಿವರವನ್ನು ನೀಡಿಲ್ಲ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ