AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಕಾರಿನ ಮೇಲೆ ಕಲ್ಲೆಸೆದು ಮುಸುಕುಧಾರಿ ಪರಾರಿ

ಎಸ್​ಪಿಎಂ ರಸ್ತೆಯಲ್ಲಿ ನಿನ್ನೆ (ಜ.3) ಮುಂಜಾನೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಉದ್ಯಮಿ ನಿತಿನ್ ಮಹಾಡಗೂತ್ಗೆ ಸೇರಿದ ಕಾರಿನ ಗಾಜು ಒಡೆದು ದುಷ್ಕರ್ಮಿ ಪರಾರಿಯಾಗಿದ್ದಾನೆ.

ಬೆಳಗಾವಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಕಾರಿನ ಮೇಲೆ ಕಲ್ಲೆಸೆದು ಮುಸುಕುಧಾರಿ ಪರಾರಿ
ಕಾರಿನ ಗಾಜು ಪುಡಿ ಪುಡಿಯಾಗಿದೆ
TV9 Web
| Updated By: sandhya thejappa|

Updated on:Jan 04, 2022 | 10:45 AM

Share

ಬೆಳಗಾವಿ: ಜಿಲ್ಲೆಯಲ್ಲಿ ಕಿಡಿಗೇಡಿಗಳು ಮತ್ತೆ ಅಟ್ಟಹಾಸ ಮೆರೆಯುತ್ತಿದ್ದಾರೆ ಅಪಾರ್ಟ್​ಮೆಂಟ್ ಎದುರು ನಿಲ್ಲಿಸಿದ್ದ ಕಾರಿನ ಮೇಲೆ ಕಲ್ಲೆಸೆತ ಮುಸುಕುಧಾರಿ ಪರಾರಿಯಾಗಿದ್ದಾನೆ. ಎಸ್​ಪಿಎಂ ರಸ್ತೆಯಲ್ಲಿ ನಿನ್ನೆ (ಜ.3) ಮುಂಜಾನೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಉದ್ಯಮಿ ನಿತಿನ್ ಮಹಾಡಗೂತ್​ಗೆ ಸೇರಿದ ಕಾರಿನ ಗಾಜು ಒಡೆದು ದುಷ್ಕರ್ಮಿ ಪರಾರಿಯಾಗಿದ್ದಾನೆ. ಕಾರಿನ ಮೇಲೆ ಕಲ್ಲು ಎಸೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯಾವಳಿ ಸಮೇತ ಖಡೇಬಜಾರ್ ಠಾಣೆಗೆ ದೂರು ನೀಡಲಾಗಿದೆ.

ಇದ್ದಕ್ಕಿಂದ್ದಂತೆ ಕಾರಿನ ಮೇಲೆ ಕಲ್ಲು ಎಸೆಯಲು ಕಾರಣ ಇನ್ನು ತಿಳಿದುಬಂದಿಲ್ಲ. ಉದ್ಯಮಿ ನಿತಿನ್ ಮಹಾಡಗೂತ್​ಗೆ ಸೇರಿದ ಕಾರಿನ ಮೇಲೆ ಮಾತ್ರ ದುಷ್ಕರ್ಮಿ ಕಲ್ಲು ಹಾಕಿದ್ದಾನಾ? ಅಥವಾ ಬೇರೆ ಕಾರುಗಳ ಮೇಲೆ ಎಸೆದಿದ್ದಾನ ಎಂದು ಇನ್ನು ತಿಳಿದುಬಂದಿಲ್ಲ. ಸದ್ಯ ಈ ಪ್ರಕರಣ ಖಡೇಬಜಾರ್ ಠಾಣೆಯಲ್ಲಿ ದಾಖಲಾಗಿದ್ದು, ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಬೆಳಗಾವಿ ನಗರದಲ್ಲಿ ಈ ಹಿಂದೆ ಪುಂಡಾಟ ಮೆರೆದಿದ್ದ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್, ಎಂಇಎಸ್ನ ಮುಖಂಡ ಶುಭಂ ಶೆಳ್ಕೆ ಸೇರಿ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಳಗಾವಿಯ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ.

ಇದನ್ನೂ ಓದಿ

ಮೈಸೂರು: ರೇಣುಕಾ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನ ಕೂಡಿಹಾಕಿ ಟ್ರಸ್ಟಿಗಳ ಗಲಾಟೆ!

ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಕಾಣಿಸಿಕೊಂಡ ಎದೆನೋವು; ಅದೃಷ್ಟವಶಾತ್ ಪ್ರಯಾಣಿಕರು ಪಾರು

Published On - 10:43 am, Tue, 4 January 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?