AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಕಾರಿನ ಮೇಲೆ ಕಲ್ಲೆಸೆದು ಮುಸುಕುಧಾರಿ ಪರಾರಿ

ಎಸ್​ಪಿಎಂ ರಸ್ತೆಯಲ್ಲಿ ನಿನ್ನೆ (ಜ.3) ಮುಂಜಾನೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಉದ್ಯಮಿ ನಿತಿನ್ ಮಹಾಡಗೂತ್ಗೆ ಸೇರಿದ ಕಾರಿನ ಗಾಜು ಒಡೆದು ದುಷ್ಕರ್ಮಿ ಪರಾರಿಯಾಗಿದ್ದಾನೆ.

ಬೆಳಗಾವಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಕಾರಿನ ಮೇಲೆ ಕಲ್ಲೆಸೆದು ಮುಸುಕುಧಾರಿ ಪರಾರಿ
ಕಾರಿನ ಗಾಜು ಪುಡಿ ಪುಡಿಯಾಗಿದೆ
TV9 Web
| Edited By: |

Updated on:Jan 04, 2022 | 10:45 AM

Share

ಬೆಳಗಾವಿ: ಜಿಲ್ಲೆಯಲ್ಲಿ ಕಿಡಿಗೇಡಿಗಳು ಮತ್ತೆ ಅಟ್ಟಹಾಸ ಮೆರೆಯುತ್ತಿದ್ದಾರೆ ಅಪಾರ್ಟ್​ಮೆಂಟ್ ಎದುರು ನಿಲ್ಲಿಸಿದ್ದ ಕಾರಿನ ಮೇಲೆ ಕಲ್ಲೆಸೆತ ಮುಸುಕುಧಾರಿ ಪರಾರಿಯಾಗಿದ್ದಾನೆ. ಎಸ್​ಪಿಎಂ ರಸ್ತೆಯಲ್ಲಿ ನಿನ್ನೆ (ಜ.3) ಮುಂಜಾನೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಉದ್ಯಮಿ ನಿತಿನ್ ಮಹಾಡಗೂತ್​ಗೆ ಸೇರಿದ ಕಾರಿನ ಗಾಜು ಒಡೆದು ದುಷ್ಕರ್ಮಿ ಪರಾರಿಯಾಗಿದ್ದಾನೆ. ಕಾರಿನ ಮೇಲೆ ಕಲ್ಲು ಎಸೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯಾವಳಿ ಸಮೇತ ಖಡೇಬಜಾರ್ ಠಾಣೆಗೆ ದೂರು ನೀಡಲಾಗಿದೆ.

ಇದ್ದಕ್ಕಿಂದ್ದಂತೆ ಕಾರಿನ ಮೇಲೆ ಕಲ್ಲು ಎಸೆಯಲು ಕಾರಣ ಇನ್ನು ತಿಳಿದುಬಂದಿಲ್ಲ. ಉದ್ಯಮಿ ನಿತಿನ್ ಮಹಾಡಗೂತ್​ಗೆ ಸೇರಿದ ಕಾರಿನ ಮೇಲೆ ಮಾತ್ರ ದುಷ್ಕರ್ಮಿ ಕಲ್ಲು ಹಾಕಿದ್ದಾನಾ? ಅಥವಾ ಬೇರೆ ಕಾರುಗಳ ಮೇಲೆ ಎಸೆದಿದ್ದಾನ ಎಂದು ಇನ್ನು ತಿಳಿದುಬಂದಿಲ್ಲ. ಸದ್ಯ ಈ ಪ್ರಕರಣ ಖಡೇಬಜಾರ್ ಠಾಣೆಯಲ್ಲಿ ದಾಖಲಾಗಿದ್ದು, ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಬೆಳಗಾವಿ ನಗರದಲ್ಲಿ ಈ ಹಿಂದೆ ಪುಂಡಾಟ ಮೆರೆದಿದ್ದ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್, ಎಂಇಎಸ್ನ ಮುಖಂಡ ಶುಭಂ ಶೆಳ್ಕೆ ಸೇರಿ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಳಗಾವಿಯ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ.

ಇದನ್ನೂ ಓದಿ

ಮೈಸೂರು: ರೇಣುಕಾ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನ ಕೂಡಿಹಾಕಿ ಟ್ರಸ್ಟಿಗಳ ಗಲಾಟೆ!

ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಕಾಣಿಸಿಕೊಂಡ ಎದೆನೋವು; ಅದೃಷ್ಟವಶಾತ್ ಪ್ರಯಾಣಿಕರು ಪಾರು

Published On - 10:43 am, Tue, 4 January 22

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?