AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠಪೂರ್ತಿ ಕುಡಿದು ತಹಶೀಲ್ದಾರ್ ಕಚೇರಿ ಮುಂದೆ ಮಲಗಿದ್ದ ಗ್ರಾಮಲೆಕ್ಕಾಧಿಕಾರಿ ಅಮಾನತು

ಗ್ರಾಮಲೆಕ್ಕಾಧಿಕಾರಿ ಸಂಜು ಬೆಣ್ಣಿ ಅಮಾನತುಗೊಳಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಕಂಠಪೂರ್ತಿ ಮದ್ಯ ಸೇವಿಸಿ ಸವದತ್ತಿ ತಹಶೀಲ್ದಾರ್ ಕಚೇರಿ ಮುಂದೆ ಬಿದ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕಂಠಪೂರ್ತಿ ಕುಡಿದು ತಹಶೀಲ್ದಾರ್ ಕಚೇರಿ ಮುಂದೆ ಮಲಗಿದ್ದ ಗ್ರಾಮಲೆಕ್ಕಾಧಿಕಾರಿ ಅಮಾನತು
ಕಂಠಪೂರ್ತಿ ಕುಡಿದು ತಹಶೀಲ್ದಾರ್ ಕಚೇರಿ ಮುಂದೆ ಮಲಗಿದ್ದ ಗ್ರಾಮಲೆಕ್ಕಾಧಿಕಾರಿ ಅಮಾನತು
TV9 Web
| Edited By: |

Updated on: May 12, 2022 | 6:31 PM

Share

ಬೆಳಗಾವಿ: ತಹಶೀಲ್ದಾರ್ ಕಚೇರಿ ಮುಂದೆ ಕಂಠಪೂರ್ತಿ ಕುಡಿದು ಮಲಗಿದ ಗ್ರಾಮಲೆಕ್ಕಾಧಿಕಾರಿಯ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಲೆಕ್ಕಾಧಿಕಾರಿ ಸಂಜು ಬೆಣ್ಣಿ ಅಮಾನತುಗೊಳಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಕಂಠಪೂರ್ತಿ ಮದ್ಯ ಸೇವಿಸಿ ಸವದತ್ತಿ ತಹಶೀಲ್ದಾರ್ ಕಚೇರಿ ಮುಂದೆ ಬಿದ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸದ್ಯ ತಹಶೀಲ್ದಾರ್ ವರದಿ ಆಧರಿಸಿ ಅಮಾನತು ಆದೇಶ ಹೊರಡಿಸಲಾಗಿದೆ.

ಘಟನೆ ಹಿನ್ನೆಲೆ ಸರ್ಕಾರಿ ನೌಕರಿಗಾಗಿ ಜನರು ಪರದಾಡುತ್ತಾರೆ. ಇಲ್ಲ ಸಲ್ಲದ ಕಷ್ಠ ಪಡುತ್ತಾರೆ. ಆದರೆ ಜಿಲ್ಲೆಯಲ್ಲೊಬ್ಬ ಸರ್ಕಾರಿ ನೌಕರ ತನ್ನ ಕೆಲಸಕ್ಕೆ ಮರ್ಯಾದೆ ಕೊಡದೆ ರಂಪಾಟ ಮಾಡಿದ್ದಾನೆ. ಕರ್ತವ್ಯದಲ್ಲಿದ್ದಾಗ ಕಂಠಪೂರ್ತಿ ಕುಡಿದು ಗ್ರಾಮಲೆಕ್ಕಾಧಿಕಾರಿ ದುರ್ವರ್ತನೆ ಮೆರೆದಿದ್ದಾನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಹಶೀಲ್ದಾರ್ (Tahsildar) ಕಚೇರಿ ಮುಂದೆ ಈ ಘಟನೆ ನಡೆದಿದೆ. ಗ್ರಾಮಲೆಕ್ಕಾಧಿಕಾರಿ ಸಂಜು ಬೆಣ್ಣಿ ಕಂಠಪೂರ್ತಿ ಕುಡಿದು ಕಚೇರಿ ಮುಂದೆಯೇ ಮಲಗಿದ್ದಾರೆ. ಹಲವು ಬಾರಿ ಸಂಜು ದುರ್ವರ್ತನೆ ಕಂಡು ಸಾರ್ವಜನಿಕರು ಬೇಸತ್ತಿದ್ದಾರೆ. ಗ್ರಾಮಲೆಕ್ಕಾಧಿಕಾರಿಯ ರಂಪಾಟ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ