AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು […]

ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?
ಸಾಧು ಶ್ರೀನಾಥ್​
|

Updated on: Nov 24, 2019 | 2:49 PM

Share

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು ಕಣ್ಣೀರು ಸುರಿಸಿದರು. ನಮಗೆ ಇರೋಕೆ ಮನೆಗಾಗಿ ಸೂಕ್ತ ಜಾಗ ಕೊಡಿಸಿ ಎಂದು ನೆರೆ ಸಂತ್ರಸ್ತರು ಕೈ ಮುಗಿದು ಕೇಳಿದ್ದಾರೆ. ಆದಕ್ಕೆ ಮತ ಕೇಳಲು ಬಂದಿದ್ದ ನಾಯಕರು ಚುನಾವಣೆ ಮುಗಿದ ಬಳಿಕ ಎಲ್ಲವೂ ಮಾಡಿ ಕೊಡುವುದಾಗಿ ಭರವಸೆ ನೀಡಿ, ಬಿಜೆಪಿಗೆ ಮತ ಹಾಕಿ ಎಂದು ಹೇಳಿ ಮುನ್ನಡೆದಿದ್ದಾರೆ.

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ