AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು […]

ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?
ಸಾಧು ಶ್ರೀನಾಥ್​
|

Updated on: Nov 24, 2019 | 2:49 PM

Share

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು ಕಣ್ಣೀರು ಸುರಿಸಿದರು. ನಮಗೆ ಇರೋಕೆ ಮನೆಗಾಗಿ ಸೂಕ್ತ ಜಾಗ ಕೊಡಿಸಿ ಎಂದು ನೆರೆ ಸಂತ್ರಸ್ತರು ಕೈ ಮುಗಿದು ಕೇಳಿದ್ದಾರೆ. ಆದಕ್ಕೆ ಮತ ಕೇಳಲು ಬಂದಿದ್ದ ನಾಯಕರು ಚುನಾವಣೆ ಮುಗಿದ ಬಳಿಕ ಎಲ್ಲವೂ ಮಾಡಿ ಕೊಡುವುದಾಗಿ ಭರವಸೆ ನೀಡಿ, ಬಿಜೆಪಿಗೆ ಮತ ಹಾಕಿ ಎಂದು ಹೇಳಿ ಮುನ್ನಡೆದಿದ್ದಾರೆ.

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ