AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು […]

ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 24, 2019 | 2:49 PM

Share

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು ಕಣ್ಣೀರು ಸುರಿಸಿದರು. ನಮಗೆ ಇರೋಕೆ ಮನೆಗಾಗಿ ಸೂಕ್ತ ಜಾಗ ಕೊಡಿಸಿ ಎಂದು ನೆರೆ ಸಂತ್ರಸ್ತರು ಕೈ ಮುಗಿದು ಕೇಳಿದ್ದಾರೆ. ಆದಕ್ಕೆ ಮತ ಕೇಳಲು ಬಂದಿದ್ದ ನಾಯಕರು ಚುನಾವಣೆ ಮುಗಿದ ಬಳಿಕ ಎಲ್ಲವೂ ಮಾಡಿ ಕೊಡುವುದಾಗಿ ಭರವಸೆ ನೀಡಿ, ಬಿಜೆಪಿಗೆ ಮತ ಹಾಕಿ ಎಂದು ಹೇಳಿ ಮುನ್ನಡೆದಿದ್ದಾರೆ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್