Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು […]

ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?
Follow us
ಸಾಧು ಶ್ರೀನಾಥ್​
|

Updated on: Nov 24, 2019 | 2:49 PM

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು ಕಣ್ಣೀರು ಸುರಿಸಿದರು. ನಮಗೆ ಇರೋಕೆ ಮನೆಗಾಗಿ ಸೂಕ್ತ ಜಾಗ ಕೊಡಿಸಿ ಎಂದು ನೆರೆ ಸಂತ್ರಸ್ತರು ಕೈ ಮುಗಿದು ಕೇಳಿದ್ದಾರೆ. ಆದಕ್ಕೆ ಮತ ಕೇಳಲು ಬಂದಿದ್ದ ನಾಯಕರು ಚುನಾವಣೆ ಮುಗಿದ ಬಳಿಕ ಎಲ್ಲವೂ ಮಾಡಿ ಕೊಡುವುದಾಗಿ ಭರವಸೆ ನೀಡಿ, ಬಿಜೆಪಿಗೆ ಮತ ಹಾಕಿ ಎಂದು ಹೇಳಿ ಮುನ್ನಡೆದಿದ್ದಾರೆ.

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ