AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳುಮೆ ವೇಳೆ ಹೆದರಿದ ಜೋಡೆತ್ತುಗಳು ರೈತನ ಕಣ್ಮುಂದೆಯೇ ಬಾವಿಗೆ ಬಿದ್ದು ದಾರುಣ ಸಾವು

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬಸ್ತವಾಡದ ರೈತ ಲಗಮಣ್ಣಗೆ ಸೇರಿದ ಜೋಡೆತ್ತುಗಳು ದುರ್ಮರಣಕ್ಕೀಡಾಗಿವೆ. ರೈತ ಲಗಮಣ್ಣ ಹುಕ್ಕೇರಿ ಕಣ್ಣೆದುರೇ ಜೋಡೆತ್ತುಗಳ ಸಾವು ಸಂಭವಿಸಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಉಳುಮೆ ವೇಳೆ ಹೆದರಿದ ಜೋಡೆತ್ತುಗಳು ರೈತನ ಕಣ್ಮುಂದೆಯೇ ಬಾವಿಗೆ ಬಿದ್ದು ದಾರುಣ ಸಾವು
ಉಳುಮೆ ವೇಳೆ ಹೆದರಿದ ಜೋಡೆತ್ತುಗಳು ರೈತನ ಕಣ್ಮುಂದೆಯೇ ಬಾವಿಗೆ ಬಿದ್ದು ದಾರುಣ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 01, 2021 | 1:20 PM

ಬೆಳಗಾವಿ: ತೋಟದಲ್ಲಿ ಉಳುಮೆ ಮಾಡುವ ವೇಳೆ ಹೆದರಿದ ಜೋಡೆತ್ತುಗಳು ವಿಶಾಲವಾದ ಬಾವಿಗೆ ಬಿದ್ದು ಸಾವನ್ನಪ್ಪಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬಸ್ತವಾಡದ ರೈತ ಲಗಮಣ್ಣಗೆ ಸೇರಿದ ಜೋಡೆತ್ತುಗಳು ದುರ್ಮರಣಕ್ಕೀಡಾಗಿವೆ.

ರೈತ ಲಗಮಣ್ಣ ಹುಕ್ಕೇರಿ ಕಣ್ಣೆದುರೇ ಜೋಡೆತ್ತುಗಳ ಸಾವು ಸಂಭವಿಸಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಸ್ತವಾಡ ಗ್ರಾಮದ ರೈತ ಲಗಮಣ್ಣ ಸತ್ಯಪ್ಪ ಹುಕ್ಕೇರಿ ಎಂಬುವವರಿಗೆ ಸೇರಿದ ಜೋಡೆತ್ತುಗಳು ಇವಾಗಿವೆ. ಸುಮಾರು ಎರಡು ಲಕ್ಷ ಮೌಲ್ಯದ ಜೋಡೆತ್ತುಗಳನ್ನು ಕಳೆದುಕೊಂಡ ರೈತ ಸತ್ಯಪ್ಪ ಕಳೆದುಕೊಂಡಿದ್ದಾರೆ. ಸ್ಥಳೀಯರು ಹರಸಾಹಸಪಟ್ಟು ಎತ್ತುಗಳ ಕಳೇಬರ ಹೊರ ತೆಗೆದಿದ್ದಾರೆ.

ಇದನ್ನೂ ಓದಿ: ಗದಗ: ಮಗು ಜತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಯತ್ನ ಪ್ರಕರಣ; ಮಲಪ್ರಭಾ ನದಿಯಲ್ಲಿ ಮಗುವಿನ ಶವ ಪತ್ತೆ

ಇದನ್ನೂ ಓದಿ: ಟೆಕ್ಕಿ ಸಾವಿಗೆ 2.82 ಕೋಟಿ ಪರಿಹಾರ ನೀಡದೆ ಸತಾಯಿಸಿದ ಸಾರಿಗೆ ಇಲಾಖೆ: ಬಸ್ ಜಪ್ತಿ ಮಾಡಿದ ಕೋರ್ಟ್​​ ಸಿಬ್ಬಂದಿ!

Published On - 1:12 pm, Fri, 1 October 21

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ