AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳುಮೆ ವೇಳೆ ಹೆದರಿದ ಜೋಡೆತ್ತುಗಳು ರೈತನ ಕಣ್ಮುಂದೆಯೇ ಬಾವಿಗೆ ಬಿದ್ದು ದಾರುಣ ಸಾವು

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬಸ್ತವಾಡದ ರೈತ ಲಗಮಣ್ಣಗೆ ಸೇರಿದ ಜೋಡೆತ್ತುಗಳು ದುರ್ಮರಣಕ್ಕೀಡಾಗಿವೆ. ರೈತ ಲಗಮಣ್ಣ ಹುಕ್ಕೇರಿ ಕಣ್ಣೆದುರೇ ಜೋಡೆತ್ತುಗಳ ಸಾವು ಸಂಭವಿಸಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಉಳುಮೆ ವೇಳೆ ಹೆದರಿದ ಜೋಡೆತ್ತುಗಳು ರೈತನ ಕಣ್ಮುಂದೆಯೇ ಬಾವಿಗೆ ಬಿದ್ದು ದಾರುಣ ಸಾವು
ಉಳುಮೆ ವೇಳೆ ಹೆದರಿದ ಜೋಡೆತ್ತುಗಳು ರೈತನ ಕಣ್ಮುಂದೆಯೇ ಬಾವಿಗೆ ಬಿದ್ದು ದಾರುಣ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Oct 01, 2021 | 1:20 PM

Share

ಬೆಳಗಾವಿ: ತೋಟದಲ್ಲಿ ಉಳುಮೆ ಮಾಡುವ ವೇಳೆ ಹೆದರಿದ ಜೋಡೆತ್ತುಗಳು ವಿಶಾಲವಾದ ಬಾವಿಗೆ ಬಿದ್ದು ಸಾವನ್ನಪ್ಪಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬಸ್ತವಾಡದ ರೈತ ಲಗಮಣ್ಣಗೆ ಸೇರಿದ ಜೋಡೆತ್ತುಗಳು ದುರ್ಮರಣಕ್ಕೀಡಾಗಿವೆ.

ರೈತ ಲಗಮಣ್ಣ ಹುಕ್ಕೇರಿ ಕಣ್ಣೆದುರೇ ಜೋಡೆತ್ತುಗಳ ಸಾವು ಸಂಭವಿಸಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಸ್ತವಾಡ ಗ್ರಾಮದ ರೈತ ಲಗಮಣ್ಣ ಸತ್ಯಪ್ಪ ಹುಕ್ಕೇರಿ ಎಂಬುವವರಿಗೆ ಸೇರಿದ ಜೋಡೆತ್ತುಗಳು ಇವಾಗಿವೆ. ಸುಮಾರು ಎರಡು ಲಕ್ಷ ಮೌಲ್ಯದ ಜೋಡೆತ್ತುಗಳನ್ನು ಕಳೆದುಕೊಂಡ ರೈತ ಸತ್ಯಪ್ಪ ಕಳೆದುಕೊಂಡಿದ್ದಾರೆ. ಸ್ಥಳೀಯರು ಹರಸಾಹಸಪಟ್ಟು ಎತ್ತುಗಳ ಕಳೇಬರ ಹೊರ ತೆಗೆದಿದ್ದಾರೆ.

ಇದನ್ನೂ ಓದಿ: ಗದಗ: ಮಗು ಜತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಯತ್ನ ಪ್ರಕರಣ; ಮಲಪ್ರಭಾ ನದಿಯಲ್ಲಿ ಮಗುವಿನ ಶವ ಪತ್ತೆ

ಇದನ್ನೂ ಓದಿ: ಟೆಕ್ಕಿ ಸಾವಿಗೆ 2.82 ಕೋಟಿ ಪರಿಹಾರ ನೀಡದೆ ಸತಾಯಿಸಿದ ಸಾರಿಗೆ ಇಲಾಖೆ: ಬಸ್ ಜಪ್ತಿ ಮಾಡಿದ ಕೋರ್ಟ್​​ ಸಿಬ್ಬಂದಿ!

Published On - 1:12 pm, Fri, 1 October 21

Follow Us
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ