AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!

ಆಸ್ತಿಗಾಗಿ ಮಹಿಯೊಬ್ಬಳು ತನ್ನ ಪತಿಗೆ ಆಹಾರದಲ್ಲಿ ವಿಷಕೊಟ್ಟು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಐಸಿಯುವಿನಲ್ಲಿ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ, ವಿಷ ಬೆರೆಸಿದ ಆಹಾರ ಸೇವಿಸಿ ಬೆಕ್ಕು, ನಾಯಿ ಸಾವನ್ನಪ್ಪಿದೆ.

ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!
ಪತಿಗೆ ವಿಷಕೊಟ್ಟು ಕೊಲೆ ಮಾಡಲು ಯತ್ನಿಸಿದ ಪತಿ
Sahadev Mane
| Edited By: |

Updated on: Aug 18, 2023 | 9:45 PM

Share

ಬೆಳಗಾವಿ, ಆಗಸ್ಟ್ 18: ಆಸ್ತಿಗಾಗಿ ಮಹಿಳೆಯೊಬ್ಬಳು ಸಹೋದರನ ಮಾತು ಕೇಳಿ ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ನಡೆದಿದೆ. ವಿಷಯುಕ್ತ ಉಪ್ಪಿಟ್ಟು ತಿಂದ ನಿಂಗಪ್ಪಾ ಹಮಾನಿ (35) ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ಎಕರೆ ಆಸ್ತಿಗಾಗಿ ಸಹೋದರನ ಮಾತು ಕೇಳಿ ಸಾವಕ್ಕ ಹಮಾನಿ (32) ತನ್ನ ಪತಿ ನಿಂಗಪ್ಪಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಟ್ಟಿದ್ದಾಳೆ. ಉಪ್ಪಿಟ್ಟು ತಿಂದ ನಂತರ ನಿಂಗಪ್ಪ ಒದ್ದಾಡುವುದನ್ನ ಕಂಡ ಕುಟುಂಬಸ್ಥರು, ಕೂಡಲೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಐಸಿಯುವಿನಲ್ಲಿ ನಿಂಗಪ್ಪನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ : ಮಗಳ ಚಿತೆಗೆ ಹಾರಿ ತಂದೆಯಿಂದ ಆತ್ಮಹತ್ಯೆ ಯತ್ನ

ಪತಿಗೆ ವಿಷ ಬೆರೆಸಿದ ನಂತರ ಅನುಮಾನ ಬರಬಾರದೆಂದು ವಿಷ ಬೆರೆಸಿದ್ದ ಉಪ್ಪಿಟ್ಟನ್ನು ಸಾವಕ್ಕ ಹಮಾನಿ ತಿಪ್ಪೆಗೆಸದಿದ್ದಳು. ಆದರೆ, ಹೊಟ್ಟೆ ತುಂಬಿಸಿಕೊಳ್ಳಲೆಂದು ಬಂದ ಎರಡು ಮೂಕ ಪ್ರಾಣಿಗಳಾದ ಬೆಕ್ಕು ಮತ್ತು ನಾಯಿ ಉಪ್ಪಿಟ್ಟು ಸೇವಿಸಿ ಸಾವನ್ನಪ್ಪಿವೆ. ಪ್ರಕರಣ ಸಂಬಂಧ ಸವದತ್ತಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳಾದ ಸಾವಕ್ಕ ಮತ್ತು ಆಕೆಯ ಸಹೋದರ ಫಕೀರಪ್ಪ ಸಿಂದೋಗಿ ಅವರನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sahadev Mane
Sahadev Mane
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್