AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿ ಮದುವೆಗೆ ಹೋದವಳಿಗೆ ಸಿಕ್ತು ಕೊರೊನಾ ಗಿಫ್ಟ್‌

ಬೆಳಗಾವಿ: ಮದುವೆ ಮುಂಜವಿ ಅಂತಾ ಯಾರಾದ್ರೂ ಓಡಾಡುತ್ತಿದ್ರೆ, ಕೊರೊನಾ ಟೈಮ್‌ನಲ್ಲೂದ್ರೂ ಸ್ವಲ್ಪ ಎಚ್ಚೆತ್ತುಕೊಳ್ಳೋದು ಒಳಿತು ಅನಿಸುತ್ತೆ. ಯಾಕಂದ್ರೆ ಗೆಳತಿ ಮದುವೆಗೆ ಅಂತಾ ಹೋದ ಯುವತಿ ಈಗ ಕೊರೊನಾ ಸೋಂಕು ತಗುಲಿಸಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು, ಸಂಬಂಧಿಕರು, ಸ್ನೇಹಿತರು ಅಂತಾ ಮದುವೆಗೆ ಹೋಗುವವರು ಎಚ್ಚರ ವಹಿಸೋದು ಒಳ್ಳೇದು. ಸ್ವಲ್ಪ ಯಾಮಾರಿದರೂ ಸಾಕು ಮನೆಗೇ ಬರುತ್ತೆ ಮಹಾಮಾರಿ ಕೊರೊನಾ. ಇಂಥದ್ದೆ ಘಟನೆಯೊಂದರಲ್ಲಿ ಗೆಳತಿ ಮದುವೆಗೆ ಅಂತಾ ಹೋದ ಯುವತಿಗೆ ಕೊರೊನಾ ಸೋಂಕು ತಗುಲಿದೆ. ಮದುವೆಯಲ್ಲಿ ಮರೆತರು ಸಾಮಾಜಿಕ ಅಂತರ […]

ಗೆಳತಿ ಮದುವೆಗೆ ಹೋದವಳಿಗೆ ಸಿಕ್ತು ಕೊರೊನಾ ಗಿಫ್ಟ್‌
Guru
|

Updated on:Jun 28, 2020 | 1:45 PM

Share

ಬೆಳಗಾವಿ: ಮದುವೆ ಮುಂಜವಿ ಅಂತಾ ಯಾರಾದ್ರೂ ಓಡಾಡುತ್ತಿದ್ರೆ, ಕೊರೊನಾ ಟೈಮ್‌ನಲ್ಲೂದ್ರೂ ಸ್ವಲ್ಪ ಎಚ್ಚೆತ್ತುಕೊಳ್ಳೋದು ಒಳಿತು ಅನಿಸುತ್ತೆ. ಯಾಕಂದ್ರೆ ಗೆಳತಿ ಮದುವೆಗೆ ಅಂತಾ ಹೋದ ಯುವತಿ ಈಗ ಕೊರೊನಾ ಸೋಂಕು ತಗುಲಿಸಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಹೌದು, ಸಂಬಂಧಿಕರು, ಸ್ನೇಹಿತರು ಅಂತಾ ಮದುವೆಗೆ ಹೋಗುವವರು ಎಚ್ಚರ ವಹಿಸೋದು ಒಳ್ಳೇದು. ಸ್ವಲ್ಪ ಯಾಮಾರಿದರೂ ಸಾಕು ಮನೆಗೇ ಬರುತ್ತೆ ಮಹಾಮಾರಿ ಕೊರೊನಾ. ಇಂಥದ್ದೆ ಘಟನೆಯೊಂದರಲ್ಲಿ ಗೆಳತಿ ಮದುವೆಗೆ ಅಂತಾ ಹೋದ ಯುವತಿಗೆ ಕೊರೊನಾ ಸೋಂಕು ತಗುಲಿದೆ.

ಮದುವೆಯಲ್ಲಿ ಮರೆತರು ಸಾಮಾಜಿಕ ಅಂತರ ಜೂನ್ 13ರಂದು ರಾಮದುರ್ಗ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಮದುವೆಯೊಂದು ನಡೆದಿತ್ತು. ಸಿಂಗಾರಗೊಪ್ಪ ಗ್ರಾಮದ 70ಜನರು ಈ ಮದುವೆಗೆ ಹೋಗಿದ್ದರು. ಯುವತಿಯೊಬ್ಬಳು ಕೂಡಾ ತನ್ನದೇ ಗ್ರಾಮದ ಗೆಳತಿ‌ ಮದುವೆ ಅಂತಾ ಮದುವೆಗೆ ಹೋಗಿದ್ದಳು. ಜತೆಗೆ ಈ ಮದುವೆಗೆ ನವಲಗುಂದ ತಾಲೂಕಿನ ಮೊರಬ ಗ್ರಾಮದವರು ಕೂಡಾ ಆಗಮಿಸಿದ್ದರು. ಈಗಾಗಲೇ ಕೊರೊನಾ ಸೋಂಕಿತರಿರುವ ಮೊರಬ ಗ್ರಾಮಸ್ಥರು ಮತ್ತು ಸಿಂಗಾರಗೊಪ್ಪ ಗ್ರಾಮಸ್ಥರು ಸೇರಿ ಊಟ ಮಾಡಿದ್ದರು. ಹೀಗೆ ಮದುವೆಯಲ್ಲಿ ಸಾಮಾಜಿಕ ಅಂತರ ಮರೆತು ಎಲ್ಲರೂ ಬೆರೆತಿದ್ದೇ ಈಗ ಸೋಂಕು ಹರಡಲು ಕಾರಣವಾಗಿದೆ ಎನ್ನಲಾಗ್ತಿದೆ.

ಮದುವೆಗೆ ಬಂದ ಮೊರಬ ಗ್ರಾಮಸ್ಥರಿಂದ ಹರಡಿತು ಸೋಂಕು ಹೀಗೆ ಮದುವೆಗೆ ಬಂದ ಮೊರಬ ಗ್ರಾಮಸ್ಥರಲ್ಲಿ ಈಗ ಕೊರೊನಾ ಸೋಂಕು ಇರೋದು ಈಗ ದೃಡವಾಗಿದೆ. ಹೀಗಾಗಿ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದಾರೆ ಎಂದು ಸಿಂಗಾರಗೊಪ್ಪ ಗ್ರಾಮಸ್ಥರಿಗೆ ಕೊವಿಡ್ ಟೇಸ್ಟ್ ಮಾಡಲಾಗಿದೆ. ಇದರಲ್ಲಿ ಇದೀಗ ಮದುವೆಗೆ ಹೋದ ಪಿ.11248 ಯುವತಿಗೆ ಕೊರೊನಾ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗಿದೆ. ಪರಿಣಾಮ ಈಗ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿಂಗಾರಗೊಪ್ಪ ಮತ್ತು ರಾಮದುರ್ಗ ತಾಲೂಕಿನ ಕಲ್ಲೂರ ಗ್ರಾಮಗಳನ್ನ ಸೀಲ್​ಡೌನ್ ಮಾಡಲಾಗಿದೆ.

Published On - 1:38 pm, Sun, 28 June 20

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!