Swamiji Suicide: ಶ್ರೀಗಳ ವಿರುದ್ಧ ಕಳಂಕ ತಂದವರು ಅರೆಸ್ಟ್ ಆಗ್ಬೇಕು
ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ನೇಣಿಗೆ ಶರಣಾಗಿರುವ ವಿಚಾರ ಸಂಬಂಧ ಶ್ರೀಗಳ ವಿರುದ್ಧ ಕಳಂಕ ತಂದವರನ್ನು ಬಂಧಿಸಬೇಕು ಎಂದು ಭಕ್ತರು ಒತ್ತಾಯಿಸುತ್ತಿದ್ದಾರೆ.
ಬೆಳಗಾವಿ: ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ನೇಣಿಗೆ ಶರಣಾಗಿರುವ ವಿಚಾರ ಸಂಬಂಧ ಶ್ರೀಗಳ ವಿರುದ್ಧ ಕಳಂಕ ತಂದವರನ್ನು ಬಂಧಿಸಬೇಕು ಎಂದು ಭಕ್ತರು ಒತ್ತಾಯಿಸುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯರಿಬ್ಬ ಆಡಿಯೋ ವೈರಲ್ ಆಗಿತ್ತು, ಈ ಸಂಬಂಧ ಸತ್ಯಕ್ಕ ಮತ್ತು ರುದ್ರಮ್ಮ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುತ್ತಿದೆ. ಡೆತ್ನೋಟ್ನಲ್ಲಿ ಆಡಿಯೋ ವೈರಲ್ ಬಗ್ಗೆ ಸ್ವಾಮೀಜಿ ಉಲ್ಲೇಖಿಸಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

