Swamiji Suicide: ಶ್ರೀಗಳ ವಿರುದ್ಧ ಕಳಂಕ ತಂದವರು ಅರೆಸ್ಟ್ ಆಗ್ಬೇಕು
ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ನೇಣಿಗೆ ಶರಣಾಗಿರುವ ವಿಚಾರ ಸಂಬಂಧ ಶ್ರೀಗಳ ವಿರುದ್ಧ ಕಳಂಕ ತಂದವರನ್ನು ಬಂಧಿಸಬೇಕು ಎಂದು ಭಕ್ತರು ಒತ್ತಾಯಿಸುತ್ತಿದ್ದಾರೆ.
ಬೆಳಗಾವಿ: ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ನೇಣಿಗೆ ಶರಣಾಗಿರುವ ವಿಚಾರ ಸಂಬಂಧ ಶ್ರೀಗಳ ವಿರುದ್ಧ ಕಳಂಕ ತಂದವರನ್ನು ಬಂಧಿಸಬೇಕು ಎಂದು ಭಕ್ತರು ಒತ್ತಾಯಿಸುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯರಿಬ್ಬ ಆಡಿಯೋ ವೈರಲ್ ಆಗಿತ್ತು, ಈ ಸಂಬಂಧ ಸತ್ಯಕ್ಕ ಮತ್ತು ರುದ್ರಮ್ಮ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುತ್ತಿದೆ. ಡೆತ್ನೋಟ್ನಲ್ಲಿ ಆಡಿಯೋ ವೈರಲ್ ಬಗ್ಗೆ ಸ್ವಾಮೀಜಿ ಉಲ್ಲೇಖಿಸಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

