Swamiji Suicide: ಶ್ರೀಗಳ ವಿರುದ್ಧ ಕಳಂಕ ತಂದವರು ಅರೆಸ್ಟ್ ಆಗ್ಬೇಕು
ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ನೇಣಿಗೆ ಶರಣಾಗಿರುವ ವಿಚಾರ ಸಂಬಂಧ ಶ್ರೀಗಳ ವಿರುದ್ಧ ಕಳಂಕ ತಂದವರನ್ನು ಬಂಧಿಸಬೇಕು ಎಂದು ಭಕ್ತರು ಒತ್ತಾಯಿಸುತ್ತಿದ್ದಾರೆ.
ಬೆಳಗಾವಿ: ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ನೇಣಿಗೆ ಶರಣಾಗಿರುವ ವಿಚಾರ ಸಂಬಂಧ ಶ್ರೀಗಳ ವಿರುದ್ಧ ಕಳಂಕ ತಂದವರನ್ನು ಬಂಧಿಸಬೇಕು ಎಂದು ಭಕ್ತರು ಒತ್ತಾಯಿಸುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯರಿಬ್ಬ ಆಡಿಯೋ ವೈರಲ್ ಆಗಿತ್ತು, ಈ ಸಂಬಂಧ ಸತ್ಯಕ್ಕ ಮತ್ತು ರುದ್ರಮ್ಮ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುತ್ತಿದೆ. ಡೆತ್ನೋಟ್ನಲ್ಲಿ ಆಡಿಯೋ ವೈರಲ್ ಬಗ್ಗೆ ಸ್ವಾಮೀಜಿ ಉಲ್ಲೇಖಿಸಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

