Swamiji Suicide: ಶ್ರೀಗಳ ವಿರುದ್ಧ ಕಳಂಕ ತಂದವರು ಅರೆಸ್ಟ್ ಆಗ್ಬೇಕು
ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ನೇಣಿಗೆ ಶರಣಾಗಿರುವ ವಿಚಾರ ಸಂಬಂಧ ಶ್ರೀಗಳ ವಿರುದ್ಧ ಕಳಂಕ ತಂದವರನ್ನು ಬಂಧಿಸಬೇಕು ಎಂದು ಭಕ್ತರು ಒತ್ತಾಯಿಸುತ್ತಿದ್ದಾರೆ.
ಬೆಳಗಾವಿ: ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ನೇಣಿಗೆ ಶರಣಾಗಿರುವ ವಿಚಾರ ಸಂಬಂಧ ಶ್ರೀಗಳ ವಿರುದ್ಧ ಕಳಂಕ ತಂದವರನ್ನು ಬಂಧಿಸಬೇಕು ಎಂದು ಭಕ್ತರು ಒತ್ತಾಯಿಸುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯರಿಬ್ಬ ಆಡಿಯೋ ವೈರಲ್ ಆಗಿತ್ತು, ಈ ಸಂಬಂಧ ಸತ್ಯಕ್ಕ ಮತ್ತು ರುದ್ರಮ್ಮ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುತ್ತಿದೆ. ಡೆತ್ನೋಟ್ನಲ್ಲಿ ಆಡಿಯೋ ವೈರಲ್ ಬಗ್ಗೆ ಸ್ವಾಮೀಜಿ ಉಲ್ಲೇಖಿಸಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಸಾಧಾರಣ ಮೊತ್ತ ಗಳಿಸಿದ ಆರ್ಸಿಬಿ, ಬೌಲರ್ಗಳ ಮೇಲೆ ಹೆಚ್ಚಿನ ನಿರೀಕ್ಷೆ!

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್ಗೆ

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
