AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಪ್ರಕರಣದ ಮುಂದುವರಿದ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತ ಡಿವೈಎಸ್‌ಪಿಗೆ ನ್ಯಾಯಾಲಯ ಸೂಚನೆ ನೀಡಿದ್ದಾರೆ. ಜತೆಗೆ ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆಯನ್ನು ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. 

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ
ಬಿ.ಎಸ್.ಯಡಿಯೂರಪ್ಪ
TV9 Web
| Edited By: |

Updated on:Jul 03, 2021 | 4:26 PM

Share

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀಧರ್ ಗೋಪಾಲಕೃಷ್ಣ ಭಟ್ ಪ್ರಕರಣದ ಮುಂದುವರಿದ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತ ಡಿವೈಎಸ್‌ಪಿಗೆ ನ್ಯಾಯಾಲಯ ಸೂಚನೆ ನೀಡಿದ್ದಾರೆ. ಜತೆಗೆ ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆಯನ್ನು ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. 

ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿ ಆಗಿದ್ದಾಗ ಆಗಿದ್ದಾಗ 4.30 ಎಕರೆ ಡಿನೋಟಿಫೈ ಮಾಡಲಾಗಿತ್ತು. 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. 2015ರಲ್ಲಿ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಜನವರಿ 2021ರಲ್ಲಿ ಆರೋಪದಲ್ಲಿ ಹುರುಳಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ ಬಿ ರಿಪೋರ್ಟ್​ನ್ನು ತಿರಸ್ಕರಿಸಿದ ಕೋರ್ಟ್ ಪ್ರಕರಣದ ತನಿಖೆಗೆ ಆದೇಶ ನೀಡಿದೆ.

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರ ವಿರುದ್ಧವೂ ಈ ಕುರಿತು ದೂರು ಸಲ್ಲಿಸಲಾಗಿತ್ತು. ಆದರೆ, ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿತ್ತು.

ಇದನ್ನೂ ಓದಿ: 

Explained: ಕೊವಿಡ್ ಆ್ಯಂಟಿಬಾಡಿ ಟೆಸ್ಟ್ ಎಂದರೇನು? ಆ್ಯಂಟಿಬಾಡಿ ಫಲಿತಾಂಶ ಪಾಸಿಟಿವ್, ನೆಗೆಟಿವ್ ಎಂದರೇನು? ಇಲ್ಲಿದೆ ವಿವರ

ಇದು ಕೊವಿಡ್​ 19 ಸಾಂಕ್ರಾಮಿಕದ ಅತ್ಯಂತ ಅಪಾಯಕಾರಿ ಹಂತ; ಡೆಲ್ಟಾ ವೈರಾಣು ಬಗ್ಗೆ ಡಬ್ಲ್ಯೂಎಚ್​ಒ ತೀವ್ರ ಆತಂಕ

(Bellandur Land Denotification Case Special Court of Representatives rejected B Report of Lokayukta Police trouble for CM Yediyurappa)

Published On - 4:12 pm, Sat, 3 July 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!