AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BEML ಖಾಸಗೀಕರಣ ವಿರೋಧಿಸಿ ತಮಟೆ ಚಳುವಳಿ: ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾರ್ಮಿಕರ ಆಕ್ರೋಶ

BEML ಖಾಸಗೀಕರಣ ವಿರೋಧಿಸಿ ಕಂಪನಿ ನೌಕರರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. BEML ಕಾರ್ಖಾನೆ ಬಳಿ ಸಂಸ್ಥೆ ಸಿಬ್ಬಂದಿ ತಮಟೆ ಚಳುವಳಿ ನಡೆಸಿ ಧರಣಿಗೆ ಮುಂದಾದರು. ಕಾರ್ಮಿಕರ ಚಳುವಳಿಯಲ್ಲಿ ಮಾಜಿ ಶಾಸಕ M.K.ಸೋಮಶೇಖರ್​ ಸಹ ಭಾಗಿಯಾದರು.

BEML ಖಾಸಗೀಕರಣ ವಿರೋಧಿಸಿ ತಮಟೆ ಚಳುವಳಿ: ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾರ್ಮಿಕರ ಆಕ್ರೋಶ
BEML ಖಾಸಗೀಕರಣ ವಿರೋಧಿಸಿ ತಮಟೆ ಚಳುವಳಿ
KUSHAL V
| Edited By: |

Updated on: Feb 16, 2021 | 4:53 PM

Share

ಮೈಸೂರು: ಕರ್ನಾಟಕ ಮೂಲದ ಕೇಂದ್ರ ಸರ್ಕಾರಿ ಸ್ವಾಮ್ಯದ ಬಿಇಎಂಎಲ್ (BEML) ಸಂಸ್ಥೆಯ ಪ್ರಸ್ತಾವಿತ ಖಾಸಗೀಕರಣವನ್ನು ವಿರೋಧಿಸಿ ಕಂಪನಿ ನೌಕರರು ಪ್ರತಿಭಟನೆ ನಡೆಸಿದ್ದಾರೆ. BEML ಕಾರ್ಖಾನೆ ಬಳಿ ಸಂಸ್ಥೆಯ ಸಿಬ್ಬಂದಿ ತಮಟೆ ಚಳುವಳಿ ನಡೆಸಿ ಧರಣಿಗೆ ಮುಂದಾದರು. ಕಾರ್ಮಿಕರ ಚಳುವಳಿಯಲ್ಲಿ ಮಾಜಿ ಶಾಸಕ M.K. ಸೋಮಶೇಖರ್​ ಸಹ ಭಾಗಿಯಾದರು.

ಕೇಂದ್ರ BJP ಸರ್ಕಾರದ ಧೋರಣೆ ಖಂಡಿಸಿ ಕಾರ್ಮಿಕರು ಚಳುವಳಿ ನಡೆಸಿದರು. ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಜೊತೆಗೆ, BEML ಕಂಪನಿಯನ್ನು ಖಾಸಗೀಕರಣ ಮಾಡದಂತೆ ಒತ್ತಾಯ ಮಾಡಿದರು.

ಇದನ್ನೂ ಓದಿ: ಬಿಜೆಪಿಗೆ ಹೆಣ್ಣು ಮಕ್ಕಳ ಮೇಲೆ ಗೌರವ ಇಲ್ಲ; ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ