ರಾಜ್ಯದ ಇಬ್ಬರು ಮಕ್ಕಳನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ದಕ್ಷಿಣ ಕನ್ನಡದ 15 ವರ್ಷದ ಕೆ.ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ಗೆ ಆವಿಷ್ಕಾರ ವಿಭಾಗದಲ್ಲಿ ಈ ಗೌರವ ...
ಗಡ್ಡೆ-ಗೆಣಸಿಗಿಂತ ಭೂ ಮೇಲ್ಮೈನಲ್ಲಿ ಬೆಳೆಯುವ ಟೊಮ್ಯಾಟೋ ಮತ್ತಿತ್ಯಾದಿ ತರಕಾರಿಗಳಲ್ಲಿ ಹೆಚ್ಚು ಭಾರ ಲೋಹ ಕಂಡು ಬಂದಿದೆ. ವಾತಾವರಣ ಕಲುಶಿತಗೊಂಡಿದ್ದು ಇದು ತರಕಾರಿ ಮೇಲ್ಮೈ ಸೇರಿದೆ ಎಂದು ತಜ್ಞರು ತಿಳಿಸಿದ್ದಾರೆ. ...
ರಾಜಕಾಲುವೆಯಲ್ಲಿ ತೇಲಿಬಂದ ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು ಪುರುಷರೊಬ್ಬರದಾಗಿದೆ ಎಂದು ತಿಳಿದುಬಂದಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಶವ ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ...
ಜನವರಿ 19ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ಸಾವನ್ನಪ್ಪಿರುವ ಘಟನೆ ನಗರದ M.S.ರಾಮಯ್ಯ ಆಸ್ಪತ್ರೆಯಲ್ಲಿ ನಡೆದಿದೆ. 42 ವರ್ಷದ ಸೋಂಕಿತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ...
FDA ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ತಂದೆ-ತಾಯಿ ಜೊತೆ ಫ್ಲ್ಯಾಟ್ನಲ್ಲಿ ವಾಸವಿದ್ದ ಲೀಕಾಸುರ ಚಂದ್ರುನನ್ನು ಪತ್ತೆ ಹಚ್ಚಿದ ರೋಚಕ ಕಥೆ ...
ಕಳೆದ 15ದಿನಗಳಿಂದ ಮಾಣೆಕ್ ಷಾ ಮೈದಾನದಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ನಗರದ ಕಾನೂನು ಸುವ್ಯವಸ್ಥೆ ಹಾಗೂ ಟ್ರಾಫಿಕ್ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. KSRP, CAR, ಹೋಂಗಾರ್ಡ್ಸ್, ಟ್ರಾಫಿಕ್ ವಾರ್ಡನ್ಸ್, ಅರೆಸೇನಾ ಪಡೆ ಸೇರಿದಂತೆ ವಿವಿಧ ...
ದೀಪ್ತಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದ. ಇದಕ್ಕೆ ದಿನೇಶ್ ಸಹೋದರಿ ರಮ್ಯಾ ಸಾಥ್ ಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ನೀರಿನ ಜತೆ ಪೌಡರ್ ಬೆರೆಸಿ ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಸಹ ...
ಜನವರಿ 26ರಂದು ರಾಜ್ಯದಲ್ಲೂ ರೈತರಿಂದ ಪರೇಡ್ ಇರಲಿದೆ. ಗಣರಾಜ್ಯೋತ್ಸವದ ಧ್ವಜಾರೋಹಣ ಬಳಿಕ ರೈತರಿಂದ ಪರೇಡ್ ಮಾಡಲಾಗುತ್ತಿದ್ದು, ನೆಲಮಂಗಲದ ನೈಸ್ ಜಂಕ್ಷನ್ನಿಂದ ಫ್ರೀಡಂಪಾರ್ಕ್ವರೆಗೂ ಪರೇಡ್ ನಡೆಸಲಾಗುತ್ತೆ. ...
ರಾಜ್ಯಾದ್ಯಂತ 209 ಜನ ಗುತ್ತಿಗೆದಾರರಿಂದ ಅನುಮತಿ ಇಲ್ಲದೆ ಸ್ಫೋಟಕಗಳ ಬಳಕೆ ಮಾಡಲಾಗುತ್ತಿದೆ. 21,27,257 ಕಿಲೋ ಗ್ರಾಂನಷ್ಟು ಸ್ಫೋಟಕ ಬಳಸಿದ್ದು ಬಯಲಾಗಿದೆ. ಇಷ್ಟೊಂದ ಪ್ರಮಾಣದ ಸ್ಫೋಟಕಗಳನ್ನು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಬಳಕೆ ಮಾಡಲಾಗಿದೆಯಂತೆ. ಕಳೆದ ...
ಲೀಕ್ ಪ್ರಕರಣದಲ್ಲಿ ವಾಣಿಜ್ಯ ತೆರಿಗೆ ಇನ್ಸ್ಪೆಕ್ಟರ್ ಕೂಡ ಭಾಗಿಯಾಗಿದ್ದಾರೆ ಎಂಬುವುದು ತಿಳಿದು ಬಂದಿದೆ. ವಾಣಿಜ್ಯ ತೆರಿಗೆ ವಿಚಕ್ಷಣಾ ಇನ್ಸ್ಪೆಕ್ಟರ್ ಆಗಿರುವ ಚಂದ್ರು ಕೋರಮಂಗಲದ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆರೋಪಿ ಚಂದ್ರು ಪ್ರಶ್ನೆ ...