AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ಬೆಂಗಳೂರಿಗೆ ವ್ಯಾಕ್ಸಿನ್ ಹಂಚಿಕೆ ಮಾಡುವ ಗುರಿ ಹೊಂದಿರುವ ಸರ್ಕಾರ ಆದ್ರೆ 18 ವರ್ಷ ಮೇಲ್ಪಟ್ಟವರಿಗೇ ಸಿಗುತ್ತಿಲ್ಲ ಲಸಿಕೆ

18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡುವ ಬಗ್ಗೆ ರಾಜ್ಯ ಸರ್ಕಾರ, ಬಿಬಿಎಂಪಿಗೆ ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ 18 ವರ್ಷದವರಿಗೆ ಉಚಿತ ಲಸಿಕೆ ಸಿಗುತ್ತಿಲ್ಲ. ಇನ್ನು ಲಸಿಕೆ ಹಾಕಿಸಿಕೊಂಡವರ ಬಗ್ಗೆ ಮಾಹಿತಿ ಪಡೆಯಲು ಬೆಂಗಳೂರು ನಗರದಲ್ಲಿ ಮನೆ ಮನೆಗೆ ಹೋಗಿ ಸರ್ವೆ ಮಾಡುವ ಕಾರ್ಯ ನಡೆಯುತ್ತಿದೆ.

ಇಡೀ ಬೆಂಗಳೂರಿಗೆ ವ್ಯಾಕ್ಸಿನ್ ಹಂಚಿಕೆ ಮಾಡುವ ಗುರಿ ಹೊಂದಿರುವ ಸರ್ಕಾರ ಆದ್ರೆ 18 ವರ್ಷ ಮೇಲ್ಪಟ್ಟವರಿಗೇ ಸಿಗುತ್ತಿಲ್ಲ ಲಸಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 23, 2021 | 10:38 AM

Share

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಜೂನ್ 1 ರಿಂದ ಕೇಂದ್ರ ಸರ್ಕಾರ ಹೊಸ ಲಸಿಕೆ ನೀತಿಯನ್ನು ಜಾರಿ ಮಾಡಿದೆ. ದೇಶಾದ್ಯಂತ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುತ್ತಿದೆ. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಬಿಬಿಎಂಪಿಗೆ ಸೂಚನೆ ನೀಡದ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೊರೊನಾ ಲಸಿಕೆ ಸಿಗ್ತಿಲ್ಲ.

18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡುವ ಬಗ್ಗೆ ರಾಜ್ಯ ಸರ್ಕಾರ, ಬಿಬಿಎಂಪಿಗೆ ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ 18 ವರ್ಷದವರಿಗೆ ಉಚಿತ ಲಸಿಕೆ ಸಿಗುತ್ತಿಲ್ಲ. ಇನ್ನು ಲಸಿಕೆ ಹಾಕಿಸಿಕೊಂಡವರ ಬಗ್ಗೆ ಮಾಹಿತಿ ಪಡೆಯಲು ಬೆಂಗಳೂರು ನಗರದಲ್ಲಿ ಮನೆ ಮನೆಗೆ ಹೋಗಿ ಸರ್ವೆ ಮಾಡುವ ಕಾರ್ಯ ನಡೆಯುತ್ತಿದೆ. ಕೊರೊನಾದ ಮೂರನೇ ಅಲೆ ದೇಶಕ್ಕೆ ಅಪ್ಪಳಿಸುವ ಮುನ್ನವೇ ಇಡೀ ಬೆಂಗಳೂರಿಗೆ ವ್ಯಾಕ್ಸಿನ್ ಹಂಚಿಕೆ ಮಾಡುವ ಗುರಿಯನ್ನು ಹೊಂದಿದ್ದಾರೆ.

ಲಸಿಕೆ ಹಾಕಿಸಿಕೊಂಡವರ ಬಗ್ಗೆ ಮಾಹಿತಿ ಪಡೆದು ಹಾಗೂ ಕೊವಿಡ್ ಲಸಿಕೆ ಹಾಕಿಸಿಕೊಳ್ಳುವವರಿಗೆ ಸಲಹೆ ನೀಡಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಬಿಬಿಎಂಪಿ ಮಾಡುತ್ತಿದೆ. ಈ ರೀತಿ ಮನೆ ಮನೆ ಸರ್ವೆ ಮಾಡುವಾಗ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಬಿಬಿಎಂಪಿ ಸಿಬ್ಬಂದಿಗೆ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ

Published On - 10:25 am, Wed, 23 June 21

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು