AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ease of Living Index: ದೇಶದಲ್ಲಿ ಜೀವಿಸಲು ಬೆಂಗಳೂರು ನಗರವೇ ಬೆಸ್ಟ್; ಮಹಾನಗರಗಳ ಪೈಕಿ ಕರ್ನಾಟಕ ರಾಜಧಾನಿಗೆ ಪ್ರಥಮ ಸ್ಥಾನ

Bengaluru best: 10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ  ಶಿಮ್ಲಾಗೆ ಮೊದಲ ಸ್ಥಾನ ದಕ್ಕಿದ್ದರೆ ಕರ್ನಾಟಕದ ದಾವಣಗೆರೆಗೆ 9ನೇ ಸ್ಥಾನ ಸಿಕ್ಕಿದೆ ಎಂದು ಕೇಂದ್ರ ವಸತಿ, ನಗರಾಭಿವೃದ್ಧಿ ಇಲಾಖೆಯಿಂದ ನಡೆದ ಮೌಲ್ಯಮಾಪನದಲ್ಲಿ ತಿಳಿಸಲಾಗಿದೆ.  

Ease of Living Index: ದೇಶದಲ್ಲಿ ಜೀವಿಸಲು ಬೆಂಗಳೂರು ನಗರವೇ ಬೆಸ್ಟ್; ಮಹಾನಗರಗಳ ಪೈಕಿ ಕರ್ನಾಟಕ ರಾಜಧಾನಿಗೆ ಪ್ರಥಮ ಸ್ಥಾನ
ಬೆಂಗಳೂರು
ಸಾಧು ಶ್ರೀನಾಥ್​
|

Updated on: Jun 05, 2021 | 3:34 PM

Share

ಬೆಂಗಳೂರು: ಭಾರತದ ದೇಶದಲ್ಲಿ ಜೀವನ ನಡೆಸಲು ಕರ್ನಾಟಕದ ರಾಜಧಾನಿ ಬೆಂಗಳೂರು ಮಹಾನಗರವೇ ಬೆಸ್ಟ್ ಅಂತೆ. ದೇಶದ ಮಹಾನಗರಗಳ ಪೈಕಿ ಬೆಂಗಳೂರು ಪ್ರಥಮ ಸ್ಥಾನ ಪಡೆದುಕೊಂಡಿದೆ. ಪುಣೆಗೆ 2ನೇ ಸ್ಥಾನ ದಕ್ಕಿದ್ದರೆ ಅಹಮದಾಬಾದ್ 3 ಮತ್ತು ಚೆನ್ನೈ 4ನೇ ಸ್ಥಾನದಲ್ಲಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಗೆ 13ನೇ ಸ್ಥಾನ ಪ್ರಾಪ್ತಿಯಾಗಿದೆ. ಈಸಿ ಆಫ್ ಲಿವಿಂಗ್ ಇಂಡೆಕ್ಸ್ 2020ರಲ್ಲಿ (Ease of Living Index ) ಬೆಂಗಳೂರಿಗೆ ಅಗ್ರ ಸ್ಥಾನ ನೀಡಿದೆ.

ಕೇಂದ್ರದ ವಸತಿ, ನಗರಾಭಿವೃದ್ಧಿ ಇಲಾಖೆಯಿಂದ ಈ ಱಂಕಿಂಗ್ ಕೊಡಮಾಡಲಾಗಿದೆ. 14 ಕೆಟಗರಿಗಳ 49 ಮಾನದಂಡ ಆಧರಿಸಿ ಱಂಕಿಂಗ್ ನೂಡಲಾಗಿದೆ. ಜೀವನದ ಗುಣಮಟ್ಟ, ಆರ್ಥಿಕ ಸಾಮರ್ಥ್ಯ, ಸುಸ್ಥಿರತೆ ಸೇರಿ 49 ಮಾನದಂಡ ಅನುಸರಿಸಿ ನಗರಗಳಿಗೆ ಱಂಕಿಂಗ್ ನೀಡಿಕೆಯಾಗಿದೆ. ದೇಶದ 49 ನಗರಗಳ ಮಹಾ ಮೌಲ್ಯಮಾಪನ ಮಾಡಿ  ಈ ಶ್ರೇಣಿಯನ್ನು ಗುರುತಿಸಲಾಗಿದೆ.

ಇನ್ನು, 10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ  ಶಿಮ್ಲಾಗೆ ಮೊದಲ ಸ್ಥಾನ ದಕ್ಕಿದ್ದರೆ ಕರ್ನಾಟಕದ ದಾವಣಗೆರೆಗೆ 9ನೇ ಸ್ಥಾನ ಸಿಕ್ಕಿದೆ ಎಂದು ಕೇಂದ್ರ ವಸತಿ, ನಗರಾಭಿವೃದ್ಧಿ ಇಲಾಖೆಯಿಂದ ನಡೆದ ಮೌಲ್ಯಮಾಪನದಲ್ಲಿ ತಿಳಿಸಲಾಗಿದೆ.

(Bengaluru adjudged the most liveable among 111 cities in India says Ease of Living Index India)

ಬೆಂಗಳೂರು ಮೆಟ್ರೋ ವಿಸ್ತೃತ ಮಾರ್ಗ ಜುಲೈನಲ್ಲಿ ಸಂಚಾರಕ್ಕೆ ಆರಂಭ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ