AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ease of Living Index: ದೇಶದಲ್ಲಿ ಜೀವಿಸಲು ಬೆಂಗಳೂರು ನಗರವೇ ಬೆಸ್ಟ್; ಮಹಾನಗರಗಳ ಪೈಕಿ ಕರ್ನಾಟಕ ರಾಜಧಾನಿಗೆ ಪ್ರಥಮ ಸ್ಥಾನ

Bengaluru best: 10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ  ಶಿಮ್ಲಾಗೆ ಮೊದಲ ಸ್ಥಾನ ದಕ್ಕಿದ್ದರೆ ಕರ್ನಾಟಕದ ದಾವಣಗೆರೆಗೆ 9ನೇ ಸ್ಥಾನ ಸಿಕ್ಕಿದೆ ಎಂದು ಕೇಂದ್ರ ವಸತಿ, ನಗರಾಭಿವೃದ್ಧಿ ಇಲಾಖೆಯಿಂದ ನಡೆದ ಮೌಲ್ಯಮಾಪನದಲ್ಲಿ ತಿಳಿಸಲಾಗಿದೆ.  

Ease of Living Index: ದೇಶದಲ್ಲಿ ಜೀವಿಸಲು ಬೆಂಗಳೂರು ನಗರವೇ ಬೆಸ್ಟ್; ಮಹಾನಗರಗಳ ಪೈಕಿ ಕರ್ನಾಟಕ ರಾಜಧಾನಿಗೆ ಪ್ರಥಮ ಸ್ಥಾನ
ಬೆಂಗಳೂರು
ಸಾಧು ಶ್ರೀನಾಥ್​
|

Updated on: Jun 05, 2021 | 3:34 PM

Share

ಬೆಂಗಳೂರು: ಭಾರತದ ದೇಶದಲ್ಲಿ ಜೀವನ ನಡೆಸಲು ಕರ್ನಾಟಕದ ರಾಜಧಾನಿ ಬೆಂಗಳೂರು ಮಹಾನಗರವೇ ಬೆಸ್ಟ್ ಅಂತೆ. ದೇಶದ ಮಹಾನಗರಗಳ ಪೈಕಿ ಬೆಂಗಳೂರು ಪ್ರಥಮ ಸ್ಥಾನ ಪಡೆದುಕೊಂಡಿದೆ. ಪುಣೆಗೆ 2ನೇ ಸ್ಥಾನ ದಕ್ಕಿದ್ದರೆ ಅಹಮದಾಬಾದ್ 3 ಮತ್ತು ಚೆನ್ನೈ 4ನೇ ಸ್ಥಾನದಲ್ಲಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಗೆ 13ನೇ ಸ್ಥಾನ ಪ್ರಾಪ್ತಿಯಾಗಿದೆ. ಈಸಿ ಆಫ್ ಲಿವಿಂಗ್ ಇಂಡೆಕ್ಸ್ 2020ರಲ್ಲಿ (Ease of Living Index ) ಬೆಂಗಳೂರಿಗೆ ಅಗ್ರ ಸ್ಥಾನ ನೀಡಿದೆ.

ಕೇಂದ್ರದ ವಸತಿ, ನಗರಾಭಿವೃದ್ಧಿ ಇಲಾಖೆಯಿಂದ ಈ ಱಂಕಿಂಗ್ ಕೊಡಮಾಡಲಾಗಿದೆ. 14 ಕೆಟಗರಿಗಳ 49 ಮಾನದಂಡ ಆಧರಿಸಿ ಱಂಕಿಂಗ್ ನೂಡಲಾಗಿದೆ. ಜೀವನದ ಗುಣಮಟ್ಟ, ಆರ್ಥಿಕ ಸಾಮರ್ಥ್ಯ, ಸುಸ್ಥಿರತೆ ಸೇರಿ 49 ಮಾನದಂಡ ಅನುಸರಿಸಿ ನಗರಗಳಿಗೆ ಱಂಕಿಂಗ್ ನೀಡಿಕೆಯಾಗಿದೆ. ದೇಶದ 49 ನಗರಗಳ ಮಹಾ ಮೌಲ್ಯಮಾಪನ ಮಾಡಿ  ಈ ಶ್ರೇಣಿಯನ್ನು ಗುರುತಿಸಲಾಗಿದೆ.

ಇನ್ನು, 10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ  ಶಿಮ್ಲಾಗೆ ಮೊದಲ ಸ್ಥಾನ ದಕ್ಕಿದ್ದರೆ ಕರ್ನಾಟಕದ ದಾವಣಗೆರೆಗೆ 9ನೇ ಸ್ಥಾನ ಸಿಕ್ಕಿದೆ ಎಂದು ಕೇಂದ್ರ ವಸತಿ, ನಗರಾಭಿವೃದ್ಧಿ ಇಲಾಖೆಯಿಂದ ನಡೆದ ಮೌಲ್ಯಮಾಪನದಲ್ಲಿ ತಿಳಿಸಲಾಗಿದೆ.

(Bengaluru adjudged the most liveable among 111 cities in India says Ease of Living Index India)

ಬೆಂಗಳೂರು ಮೆಟ್ರೋ ವಿಸ್ತೃತ ಮಾರ್ಗ ಜುಲೈನಲ್ಲಿ ಸಂಚಾರಕ್ಕೆ ಆರಂಭ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ