AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ease of Living Index: ದೇಶದಲ್ಲಿ ಜೀವಿಸಲು ಬೆಂಗಳೂರು ನಗರವೇ ಬೆಸ್ಟ್; ಮಹಾನಗರಗಳ ಪೈಕಿ ಕರ್ನಾಟಕ ರಾಜಧಾನಿಗೆ ಪ್ರಥಮ ಸ್ಥಾನ

Bengaluru best: 10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ  ಶಿಮ್ಲಾಗೆ ಮೊದಲ ಸ್ಥಾನ ದಕ್ಕಿದ್ದರೆ ಕರ್ನಾಟಕದ ದಾವಣಗೆರೆಗೆ 9ನೇ ಸ್ಥಾನ ಸಿಕ್ಕಿದೆ ಎಂದು ಕೇಂದ್ರ ವಸತಿ, ನಗರಾಭಿವೃದ್ಧಿ ಇಲಾಖೆಯಿಂದ ನಡೆದ ಮೌಲ್ಯಮಾಪನದಲ್ಲಿ ತಿಳಿಸಲಾಗಿದೆ.  

Ease of Living Index: ದೇಶದಲ್ಲಿ ಜೀವಿಸಲು ಬೆಂಗಳೂರು ನಗರವೇ ಬೆಸ್ಟ್; ಮಹಾನಗರಗಳ ಪೈಕಿ ಕರ್ನಾಟಕ ರಾಜಧಾನಿಗೆ ಪ್ರಥಮ ಸ್ಥಾನ
ಬೆಂಗಳೂರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 05, 2021 | 3:34 PM

Share

ಬೆಂಗಳೂರು: ಭಾರತದ ದೇಶದಲ್ಲಿ ಜೀವನ ನಡೆಸಲು ಕರ್ನಾಟಕದ ರಾಜಧಾನಿ ಬೆಂಗಳೂರು ಮಹಾನಗರವೇ ಬೆಸ್ಟ್ ಅಂತೆ. ದೇಶದ ಮಹಾನಗರಗಳ ಪೈಕಿ ಬೆಂಗಳೂರು ಪ್ರಥಮ ಸ್ಥಾನ ಪಡೆದುಕೊಂಡಿದೆ. ಪುಣೆಗೆ 2ನೇ ಸ್ಥಾನ ದಕ್ಕಿದ್ದರೆ ಅಹಮದಾಬಾದ್ 3 ಮತ್ತು ಚೆನ್ನೈ 4ನೇ ಸ್ಥಾನದಲ್ಲಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಗೆ 13ನೇ ಸ್ಥಾನ ಪ್ರಾಪ್ತಿಯಾಗಿದೆ. ಈಸಿ ಆಫ್ ಲಿವಿಂಗ್ ಇಂಡೆಕ್ಸ್ 2020ರಲ್ಲಿ (Ease of Living Index ) ಬೆಂಗಳೂರಿಗೆ ಅಗ್ರ ಸ್ಥಾನ ನೀಡಿದೆ.

ಕೇಂದ್ರದ ವಸತಿ, ನಗರಾಭಿವೃದ್ಧಿ ಇಲಾಖೆಯಿಂದ ಈ ಱಂಕಿಂಗ್ ಕೊಡಮಾಡಲಾಗಿದೆ. 14 ಕೆಟಗರಿಗಳ 49 ಮಾನದಂಡ ಆಧರಿಸಿ ಱಂಕಿಂಗ್ ನೂಡಲಾಗಿದೆ. ಜೀವನದ ಗುಣಮಟ್ಟ, ಆರ್ಥಿಕ ಸಾಮರ್ಥ್ಯ, ಸುಸ್ಥಿರತೆ ಸೇರಿ 49 ಮಾನದಂಡ ಅನುಸರಿಸಿ ನಗರಗಳಿಗೆ ಱಂಕಿಂಗ್ ನೀಡಿಕೆಯಾಗಿದೆ. ದೇಶದ 49 ನಗರಗಳ ಮಹಾ ಮೌಲ್ಯಮಾಪನ ಮಾಡಿ  ಈ ಶ್ರೇಣಿಯನ್ನು ಗುರುತಿಸಲಾಗಿದೆ.

ಇನ್ನು, 10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ  ಶಿಮ್ಲಾಗೆ ಮೊದಲ ಸ್ಥಾನ ದಕ್ಕಿದ್ದರೆ ಕರ್ನಾಟಕದ ದಾವಣಗೆರೆಗೆ 9ನೇ ಸ್ಥಾನ ಸಿಕ್ಕಿದೆ ಎಂದು ಕೇಂದ್ರ ವಸತಿ, ನಗರಾಭಿವೃದ್ಧಿ ಇಲಾಖೆಯಿಂದ ನಡೆದ ಮೌಲ್ಯಮಾಪನದಲ್ಲಿ ತಿಳಿಸಲಾಗಿದೆ.

(Bengaluru adjudged the most liveable among 111 cities in India says Ease of Living Index India)

ಬೆಂಗಳೂರು ಮೆಟ್ರೋ ವಿಸ್ತೃತ ಮಾರ್ಗ ಜುಲೈನಲ್ಲಿ ಸಂಚಾರಕ್ಕೆ ಆರಂಭ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ