AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಸಿಗದ ಅನುಮತಿ, ಮಂಗಳೂರಿಗೆ ತೆರಳಿದ ಡಿಕೆಶಿ ಫ್ಯಾಮಿಲಿ

ಬೆಂಗಳೂರು: ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಶೃಂಗೇರಿಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ನೇರವಾಗಿ ಮಂಗಳೂರಿಗೆ ತೆರಳಿದೆ. ಬೆಳಕಿನ ಕೊರತೆ ಕಾರಣ:  ಚಿಕ್ಕಮಗಳೂರಿನ ಶೃಂಗೇರಿಯಿಂದ ಡಿಕೆಶಿ ಕುಟುಂಬ ಬೆಂಗಳೂರಿಗೆ ಬರಬೇಕಿತ್ತು. ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿತ್ತು. ಆದ್ರೆ ಹೆಲಿಪ್ಯಾಡ್​ ತಲುಪಲು ಡಿಕೆಶಿ ಕುಟುಂಬಸ್ಥರು 30 ನಿಮಿಷ ವಿಳಂಬ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಲ್ಯಾಂಡಿಂಗ್​ ವೇಳೆ ಬೆಳಕಿನ ಕೊರತೆ ಉಂಟಾಗಲಿರುವ ಕಾರಣ ವಿಮಾನ ನಿಲ್ದಾಣ ಪ್ರಾಧಿಕಾರದ […]

ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಸಿಗದ ಅನುಮತಿ, ಮಂಗಳೂರಿಗೆ ತೆರಳಿದ ಡಿಕೆಶಿ ಫ್ಯಾಮಿಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 19, 2019 | 7:03 PM

Share

ಬೆಂಗಳೂರು: ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಶೃಂಗೇರಿಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ನೇರವಾಗಿ ಮಂಗಳೂರಿಗೆ ತೆರಳಿದೆ.

ಬೆಳಕಿನ ಕೊರತೆ ಕಾರಣ:  ಚಿಕ್ಕಮಗಳೂರಿನ ಶೃಂಗೇರಿಯಿಂದ ಡಿಕೆಶಿ ಕುಟುಂಬ ಬೆಂಗಳೂರಿಗೆ ಬರಬೇಕಿತ್ತು. ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿತ್ತು. ಆದ್ರೆ ಹೆಲಿಪ್ಯಾಡ್​ ತಲುಪಲು ಡಿಕೆಶಿ ಕುಟುಂಬಸ್ಥರು 30 ನಿಮಿಷ ವಿಳಂಬ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಲ್ಯಾಂಡಿಂಗ್​ ವೇಳೆ ಬೆಳಕಿನ ಕೊರತೆ ಉಂಟಾಗಲಿರುವ ಕಾರಣ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಅನುಮತಿ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮೊದಲು ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಂಗಳೂರಿನಿಂದ ವಿಮಾನದಲ್ಲಿ ಡಿಕೆಶಿ ಕುಟುಂಬ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ