AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಸಿಗದ ಅನುಮತಿ, ಮಂಗಳೂರಿಗೆ ತೆರಳಿದ ಡಿಕೆಶಿ ಫ್ಯಾಮಿಲಿ

ಬೆಂಗಳೂರು: ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಶೃಂಗೇರಿಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ನೇರವಾಗಿ ಮಂಗಳೂರಿಗೆ ತೆರಳಿದೆ. ಬೆಳಕಿನ ಕೊರತೆ ಕಾರಣ:  ಚಿಕ್ಕಮಗಳೂರಿನ ಶೃಂಗೇರಿಯಿಂದ ಡಿಕೆಶಿ ಕುಟುಂಬ ಬೆಂಗಳೂರಿಗೆ ಬರಬೇಕಿತ್ತು. ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿತ್ತು. ಆದ್ರೆ ಹೆಲಿಪ್ಯಾಡ್​ ತಲುಪಲು ಡಿಕೆಶಿ ಕುಟುಂಬಸ್ಥರು 30 ನಿಮಿಷ ವಿಳಂಬ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಲ್ಯಾಂಡಿಂಗ್​ ವೇಳೆ ಬೆಳಕಿನ ಕೊರತೆ ಉಂಟಾಗಲಿರುವ ಕಾರಣ ವಿಮಾನ ನಿಲ್ದಾಣ ಪ್ರಾಧಿಕಾರದ […]

ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಸಿಗದ ಅನುಮತಿ, ಮಂಗಳೂರಿಗೆ ತೆರಳಿದ ಡಿಕೆಶಿ ಫ್ಯಾಮಿಲಿ
ಸಾಧು ಶ್ರೀನಾಥ್​
|

Updated on: Nov 19, 2019 | 7:03 PM

Share

ಬೆಂಗಳೂರು: ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಶೃಂಗೇರಿಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ನೇರವಾಗಿ ಮಂಗಳೂರಿಗೆ ತೆರಳಿದೆ.

ಬೆಳಕಿನ ಕೊರತೆ ಕಾರಣ:  ಚಿಕ್ಕಮಗಳೂರಿನ ಶೃಂಗೇರಿಯಿಂದ ಡಿಕೆಶಿ ಕುಟುಂಬ ಬೆಂಗಳೂರಿಗೆ ಬರಬೇಕಿತ್ತು. ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿತ್ತು. ಆದ್ರೆ ಹೆಲಿಪ್ಯಾಡ್​ ತಲುಪಲು ಡಿಕೆಶಿ ಕುಟುಂಬಸ್ಥರು 30 ನಿಮಿಷ ವಿಳಂಬ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಲ್ಯಾಂಡಿಂಗ್​ ವೇಳೆ ಬೆಳಕಿನ ಕೊರತೆ ಉಂಟಾಗಲಿರುವ ಕಾರಣ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಅನುಮತಿ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮೊದಲು ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಂಗಳೂರಿನಿಂದ ವಿಮಾನದಲ್ಲಿ ಡಿಕೆಶಿ ಕುಟುಂಬ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!